LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

3ನೇ ವಿಶ್ವ ಕನ್ನಡ ಹಬ್ಬಕ್ಕೆ ಸಂಚಾಲಕರಾಗಿ ಶ್ರೀದೇವಿ ನಾಯಕ್ ನೇಮಕ

ಬೆಂಗಳೂರು: ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಹಾಗೂ ಕನ್ನಡ ಕೂಟ ನ್ಯೂಯಾರ್ಕ್ ಸಹಯೋಗದಲ್ಲಿ ಅಮೆರಿಕಾದ ನ್ಯೂಯಾರ್ಕ್ ನಲ್ಲಿ ಆಯೋಜಿಸುತ್ತಿರುವ 3ನೇ ವಿಶ್ವ ಕನ್ನಡ ಹಬ್ಬದ ಸಂಚಾಲಕರಾಗಿ ಶ್ರೀದೇವಿ ನಾಯಕ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವನ್ನು ಶ್ರೀ ಪ್ರಸಾದ್ ಗುರೂಜಿಯವರು ಉದ್ಘಾಟಿಸಿ ಶ್ರೀದೇವಿ ನಾಯಕ್ ಅವರಿಗೆ ಆದೇಶ ಪತ್ರ ನೀಡಿ ಅಭಿನಂದಿಸಿದರು.ಹಿರಿಯ ಕಾಂಗ್ರೆಸ್ ಮುಖಂಡ ರಾಜಶೇಖರ್ ನಾಯಕ್ ಅವರು 3ನೇ ವಿಶ್ವ ಕನ್ನಡ ಹಬ್ಬದ ಎರಡನೇ ವಿಡಿಯೋ ತುಣುಕು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿ ನ್ಯೂಯಾರ್ಕ್ ನಲ್ಲಿ ಮೂರನೇ ವಿಶ್ವ ಕನ್ನಡ ಹಬ್ಬ ಆಯೋಜಿಸುತ್ತಿರುವುದು ಸಂತಸದ ಸಂಗತಿ. ಈ ಕಾರ್ಯಕ್ರಮದ ಯಶಸ್ಸಿಗೆ ತನು, ಮನ, ಧನದ ಸಹಕಾರ ನೀಡುವುದಾಗಿ ಹೇಳಿದರು.

ಶ್ರೀದೇವಿ ನಾಯಕ್ ಅವರು ಮಾತನಾಡಿ; ತಮಗೆ ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕತೆಯಿಂದ ಶಕ್ತಿ ಮೀರಿ ನಿಭಾಯಿಸಿ ಕಾರ್ಯಕ್ರಮದ ಯಶಸ್ಸಿಗೆ ದುಡಿಯುವುದಾಗಿ ಹೇಳಿದರು.
ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ನ ಅಧ್ಯಕ್ಷರಾದ ಟಿ.ಶಿವಕುಮಾರ್ ಅವರು ಹಿಂದಿನ ವಿಶ್ವ ಕನ್ನಡ ಹಬ್ಬಕ್ಕೆ ದುಡಿದವರನ್ನು ಸ್ಮರಿಸಿ; ಶ್ರೀದೇವಿ ನಾಯಕ್ ಅವರಿಗೆ ಶುಭಕೋರಿದರು.
ಈ ಸಂದರ್ಭದಲ್ಲಿ ಕಾವ್ಯ, ಸಂತೋಷ್, ಸೌಜನ್ಯ , ಸ್ನೇಹ ಮತ್ತಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು