LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಗೋವಿಂದರಾಜನಗರ ವಾರ್ಡ್ನ ಕನಕಗಿರಿ ಪಾರ್ಕ್ನಲ್ಲಿ ಆಯೋಜಿಸಿದ್ದ ದಾಸಶ್ರೇಷ್ಠ ಶ್ರೀ ಕನಕದಾಸರ ೫೩೮ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ದಾಸ ಶ್ರೇಷ್ಠರಿಗೆ ಶಾಸಕರಾದ ಪ್ರಿಯಕೃಷ್ಣರವರು ನಮನಗಳನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾಜಿ ಮಹಾಪೌರರು ಶಾಂತಕುಮಾರಿ, ಮಾಜಿ ನಗರಪಾಲಿಕೆ ಸದಸ್ಯ ಉಮಾಶಂಕರ್, ಮುಖAಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST