LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪ್ರತ್ಯೇಕ ಕಳವು ಪ್ರಕರಣ: 6 ಮಂದಿ ಬಂಧನ

ಬೆಂಗಳೂರು: ಕೋಣನಕುಂಟೆ ಪೊಲೀಸರು ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುತ್ತಾರೆ.ಈತನಿಂದ 16,50,000 ಬೆಲೆ ಬಾಳುವ 235 ಗ್ರಾಂ ಚಿನ್ನ ಬಣ್ಣ ವಶಪಡಿಸಿಕೊಂಡಿರುತ್ತಾರೆ. ಈ ಆರೋಪಿಯು ಬಸ್ಸಿನಲ್ಲಿ, ಮನೆಗಳವು, ಹಾಗೂ ಇತರೆ ಸ್ಥಳಗಳಲ್ಲಿ ಚಿನ್ನದ ಸರಗಳನ್ನು ಕಳ್ಳತನ ಮಾಡುತ್ತಿದ್ದ. ಈತನ ಬಂಧನದಿಂದ ಒಟ್ಟು 12 ಪ್ರಕರಣಗಳು ಪತ್ತೆಯಾಗಿರುತ್ತದೆ.

ಇದರಿಂದ ಬನಶಂಕರಿ ಕುಮಾರಸ್ವಾಮಿ ಲೇಔಟ್, ಹುಳಿಮಾವು ಕೋಣನಕುಂಟೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಪ್ರಕರಣಗಳು ಪತ್ತೆಯಾಗಿರುತ್ತದೆ.ಕುಮಾರಸ್ವಾಮಿ ಲೇಔಟ್ ಪೊಲೀಸ್ ಸರು ನಾಲ್ವರನ್ನು ಬಂಧಿಸಿ ಸುಮಾರು 11 ಲಕ್ಷ ರೂ ಬೆಲೆ ಬಾಳುವ ಚಿನ್ನಾಭರಣ ವಶಪಡಿಸಿಕೊಂಡಿರುತ್ತಾರೆ.

ಚಿನ್ನದ ಚೈನ್ ಮತ್ತು ಮಾಂಗಲ್ಯ ಸರಗಳನ್ನು ಕಳ್ಳತನ ಮಾಡಿ ವಿಲಾಸಿ ಜೀವನ ನಡೆಸುತ್ತಿದ್ದರು ಎಂದು ಸುದ್ದಿಗೋಷ್ಠಿಯಲ್ಲಿ ಆಯುಕ್ತರು ತಿಳಿಸಿದರು. ಆರು ಕಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತದೆ, 11 ಲಕ್ಷ ಮೌಲ್ಯದ 174 g ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುತ್ತಾರೆ. ಈ ಆರೋಪಿಗಳು ಶುಕ್ರವಾರದಂದು ಬನಶಂಕರಿ ದೇವಸ್ಥಾನಕ್ಕೆ ಪೂಜೆಗೆ ಎಂದು ಬರುತ್ತಿದ್ದ ಮಹಿಳೆಯರ ಕತ್ತಿನಲ್ಲಿದ್ದ ಸರಗಳನ್ನು, ನೂಕು ನುಗ್ಗಲು ಜಾಸ್ತಿಯಾಗಿತ್ತುದ್ದನ್ನು ಗಮನಿಸಿ ಮಹಿಳೆಯರ ಕುತ್ತಿಗೆಯಿಂದ ಸ್ವರಗಳನ್ನು ಅಪಹರಿಸುತ್ತಿದ್ದರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು