LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ : ಜಿಲ್ಲೆಯಲ್ಲಿ ಶೇ. 92ರಷ್ಟು ಮತದಾನ

ಚಾಮರಾಜನಗರ: ಕರ್ನಾಟಕ ವಿಧಾನಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ನಡೆದಿದ್ದು, ಚಾಮರಾಜನಗರ ಜಿಲ್ಲೆಗೆ ಸಂಬಂಧಿಸಿದಂತೆ ಶೇ. 92ರಷ್ಟು ಮತದಾನವಾಗಿದೆ.ತಾಲೂಕುವಾರು ಮತದಾನದ ವಿವರ : ಗುಂಡ್ಲುಪೇಟೆ ಶೇ. 93 ರಷ್ಟು, ಚಾಮರಾಜನಗರ ಶೇ. 94, ಯಳಂದೂರು ಶೇ. 90, ಕೊಳ್ಳೇಗಾಲ ಶೇ. 91 ಹಾಗೂ ಹನೂರು ತಾಲೂಕಿನಲ್ಲಿ ಶೇ. 91ರಷ್ಟು ಮತದಾನವಾಗಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ಶೇ. 92ರಷ್ಟು ಮತದಾನವಾಗಿದೆ.

ಗುಂಡ್ಲುಪೇಟೆ ತಾಲೂಕಿನಲ್ಲಿ 306 ಪುರುಷರು, 97 ಮಹಿಳೆಯರು ಸೇರಿದಂತೆ ಒಟ್ಟು 403 ಮತದಾರರು, ಚಾಮರಾಜನಗರ 384 ಪುರುಷರು, 219 ಮಹಿಳೆಯರು ಸೇರಿದಂತೆ ಒಟ್ಟು 603 ಮತದಾರರು, ಯಳಂದೂರು 148 ಪುರುಷರು, 54 ಮಹಿಳೆಯರು ಸೇರಿದಂತೆ ಒಟ್ಟು 202 ಮತದಾರರು, ಕೊಳ್ಳೇಗಾಲ 417 ಪುರುಷರು, 307 ಮಹಿಳೆಯರು ಸೇರಿದಂತೆ ಒಟ್ಟು 724 ಮತದಾರರು ಹಾಗೂ ಹನೂರು ತಾಲೂಕಿನಲ್ಲಿ 193 ಪುರುಷರು, 56 ಮಹಿಳೆಯರು ಸೇರಿದಂತೆ ಒಟ್ಟು 249 ಮತದಾರರಿದ್ದು, ಜಿಲ್ಲೆಯಲ್ಲಿ ಒಟ್ಟು 1448 ಪುರುಷರು, 733 ಮಹಿಳೆಯರು ಸೇರಿದಂತೆ 2181 ಮತದಾರರಿದ್ದಾರೆ.

ಈ ಪೈಕಿ ಗುಂಡ್ಲುಪೇಟೆ ತಾಲೂಕಿನಲ್ಲಿ 290 ಪುರುಷರು, 86 ಮಹಿಳೆಯರು ಸೇರಿದಂತೆ ಒಟ್ಟು 376 ಮತದಾರರು, ಚಾಮರಾಜನಗರ 367 ಪುರುಷರು, 201 ಮಹಿಳೆಯರು ಸೇರಿದಂತೆ ಒಟ್ಟು 568 ಮತದಾರರು, ಯಳಂದೂರು 134 ಪುರುಷರು, 48 ಮಹಿಳೆಯರು ಸೇರಿದಂತೆ ಒಟ್ಟು 182 ಮತದಾರರು, ಕೊಳ್ಳೇಗಾಲ 379 ಪುರುಷರು, 280 ಮಹಿಳೆಯರು ಸೇರಿದಂತೆ ಒಟ್ಟು 659 ಮತದಾರರು ಹಾಗೂ ಹನೂರು ತಾಲೂಕಿನಲ್ಲಿ 177 ಪುರುಷರು, 50 ಮಹಿಳೆಯರು ಸೇರಿದಂತೆ ಒಟ್ಟು 227 ಮತದಾರರು ಮತ ಚಲಾಯಿಸಿದ್ದು, ಜಿಲ್ಲೆಯಲ್ಲಿ ಒಟ್ಟು 1347 ಪುರುಷರು, 665 ಮಹಿಳೆಯರು ಸೇರಿದಂತೆ 2012 ಮಂದಿ ಮತ ಚಲಾಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು