LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ನಿರಾಶ್ರಿತ ಮಕ್ಕಳಿಗೆ ನೆರವಾಗುವ ಕಾರ್ಯ ಶ್ಲಾಘನೀಯ: ಜ್ಯೋತಿ.ಸಿ

ನೆಲಮಂಗಲ: ಹಲವಾರು ತಮ್ಮ ಜನ್ಮದಿನವನ್ನು ಸಾಕಷ್ಟು ಹಣ ಖರ್ಚು ಮಾಡಿ ಅದ್ದೂರಿಯಾಗಿ ಆಚರಿಸಿಕೊಳ್ಳುವವರ ಮಧ್ಯೆ ನಿರಾಶ್ರಿತ ದೇವರ ಮಕ್ಕಳ ಜೊತೆ ಆಚರಣೆ ಮಾಡಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಜನಸಂಕಲ್ಪ ಸೇವಾ ಚರಿಟಬಲ್ ಟ್ರಸ್ಟ್ ನ ಅಧ್ಯಕ್ಷೇ ಜ್ಯೋತಿ.ಸಿ ತಿಳಿಸಿದರು.

ನಗರದ ಪ್ರಗತಿ ಲೇಔಟ್ ಗಣೇಶನಗುಡಿ ಅತ್ತಿರ ಇರುವ ಜನಸಂಕಲ್ಪ ಸೇವಾ ಚರಿಟಬಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಶ್ರೀಯುತ ನರಸಿಂಹಮೂರ್ತಿ ರವರ 60 ನೇ ಹುಟ್ಟುಹಬ್ಬವನ್ನು ಟ್ರಸ್ಟ್ ನ ಪದಾಧಿಕಾರಿಗಳು ಮತ್ತು ನಿರಾಶ್ರಿತ ಮಕ್ಕಳು ಹಾಗೂ ಎಲ್ಲಾ ಸ್ನೇಹಿತರು ಸೇರಿಕೊಂಡು ಸರಳತೆಯಿಂದ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ನಿರಾಶ್ರಿತ ದೇವರ ಮಕ್ಕಳಿಗೆ ಬೆಳಗಿನ ಉಪಹಾರದ ಜೊತೆಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಯಿತು.ಕೇಕ್ ಕತ್ತರಿಸಿ ಸಿಹಿ ಹಂಚಿ ಮಾತನಾಡಿದ ನರಸಿಂಹಯ್ಯರವರು ಜನಸಂಕಲ್ಪ ಸೇವಾ ಚರಿಟಬಲ್ ಟ್ರಸ್ಟ್ ಆಶ್ರಮದಲ್ಲಿ 40 ಜನ ನಿರಾಶ್ರೀತರಿದ್ದು ಎಲ್ಲಾ ಸೌಲಭ್ಯಗಳ ಜೊತೆಗೆ ಸೌಕರ್ಯ ಮಾಡಿಕೊಂಡು ನೋಡಿಕೊಳ್ಳುತ್ತಿದ್ದೇವೆ.

ಆಡಂಬರ ಜೀವನ ಮಾಡುವುದಕ್ಕಿಂತ ಸರಳತೆಯ ಜೀವನ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಹೊಟ್ಟೆ ತುಂಬಿದವರಿಗೆ ಊಟ ಹಾಕುವುದಕ್ಕಿಂತ ಹಸಿದವರಿಗೆ ಊಟ ಹಾಕುವುದು ಉತ್ತಮ ಹಾಗಾಗಿ ನನ್ನ ಹುಟ್ಟುಹಬ್ಬವನ್ನು ಆಶ್ರಮದಲ್ಲಿ ಮಾಡಿಕೊಂಡಿದ್ದು ನನಗೆ ಸಂತಸ ತಂದಿದೆ ಎಂದರು.
ಸಂದರ್ಭದಲ್ಲಿ ಜನಸಂಕಲ್ಪ ಸೇವಾ ಚರಿಟಬಲ್ ಟ್ರಸ್ಟ್ ನ ಅಧ್ಯಕ್ಷೇ ಜ್ಯೋತಿ. ಸಿ, ಖಜಾಂಚಿ ಮಹೇಶ್ ಆರಾಧ್ಯ, ಕಾರ್ಯದರ್ಶಿ ಸುರೇಶ ರೆಡ್ಡಿ, ಲೋಕೇಶ್ ಮೆಮ್ಬರ್, ರವಿ ಡಿ ಕೆ, ರಮೇಶ್, ಮುನಿರಾಜ್ ಬಿ ಸಿ, ಮತ್ತಿತರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು