LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

`ಸಂವಿಧಾನ ಜಾಗೃತಿ ಜಾಥದಲ್ಲಿ ಎಲ್ಲಾ ಸಮುದಾಯದವರು ಭಾಗವಹಿಸಿ’

ಕೆಂಗೇರಿ: ರಾಜ್ಯ ಸರ್ಕಾರದ ಮಹತ್ವದ ಯೋಜನೆ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಜಂಟಿಯಾಗಿ ಆಯೋಜಿಸಿರುವ ಸಂವಿಧಾನ ಜಾಗೃತಿ ಜಾಥದಲ್ಲಿ ಎಲ್ಲಾ ಸಮುದಾಯದವರು ಭಾಗವಹಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕುಂಬಳಗೂಡು ಗ್ರಾಮ ಪಂಚಾಯತಿ ವತಿಯಿಂದ ರಾಜ್ಯ ಸರ್ಕಾರದ ಸಮಾಜಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಜಂಟಿ ಸಹಯೋಗದೊಂದಿಗೆ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸಂವಿಧಾನ ಜಾಗೃತಿ ಜಾಥವನ್ನು ಬಹಳ ವೈಭವದಿಂದ ಸ್ವಾಗತಿಸಿಕೊಂಡು ಜಾನಪದ ಕಲಾ ತಂಡದೊಂದಿಗೆ ವಿಶಿಷ್ಟ ರೀತಿಯಲ್ಲಿ ಸಂವಿಧಾನದ ರಥವನ್ನು ಸ್ವಾಗತಿಸಿ ಮಾತನಾಡಿದರು.

ಡಾ.ಬಿ.ಅರ್. ಅಂಬೇಡ್ಕರ್ ರವರ ಆಶಯಗಳನ್ನು ಈಡೇರಿಕೆಗೆ ಶ್ರಮಿಸುತ್ತಿರುವ ರಾಜ್ಯ ಸರ್ಕಾರ ಸಂವಿಧಾನ ಶಿಲ್ಪಿ ಡಾ.ಬಿ ಅರ್ ಅಂಬೇಡ್ಕರ್ ರವರು ರಚಿಸದ ಭಾರತದ ಸಂವಿಧಾನವನ್ನು ಅಂಗೀಕರಿಸಿದಕ್ಕೆ 75/ವರ್ಷಗಳು ಸಂದಿರುವ ಈ ಸಂದರ್ಭದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಹದಿನ್ಯೂಳು ಗ್ರಾಮ ಪಂಚಾಯತಿ ಗಳಲ್ಲಿ ವಿಶಿಷ್ಠವಾದ ಹಾಗು ವೈಭವಪೂರಿತವಾಗಿ ಅಚರಿಸಲು ಎಲ್ಲಾ ಗ್ರಾಮ ಪಂಚಾಯತಿ ಅದ್ಯಕ್ಷರಿಗೆ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿ ಭಾರತರತ್ನ ಸಂವಿಧಾನ ಶಿಲ್ಪಿಗೆ ಗೌರವಪೂರ್ವಕವಾಗಿ ನಮನವನ್ನು ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಕುಂಬಳಗೂಡು ಗ್ರಾಮ ಪಂಚಾಯತಿ ಅದ್ಯಕ್ಷ ರಾಮಕೃಷ್ಣ ಮಣ್ಣಿನಮಗ ಕೆ ಗೂಲ್ಲಹಳ್ಳಿ ಗ್ರಾಮ ಪಂಚಾಯತಿ ಕಾರ್ಯಾಲಯದ ಕಾರ್ಯಕ್ರಮದ ನಂತರ ಅತ್ಯಂತ ಅದ್ದೂರಿಯಾಗಿ ಕುಂಬಳಗೂಡು ಗ್ರಾಮಕ್ಕೆ ಸ್ವಾಗತಿಸಿ 75 ನೇ ಸಂವಿಧಾನ ಅಂಗೀಕಾರ ನೀಡಿದ ದಿನವನ್ನು ವಿಜಯೋತ್ಸವದ ರೀತಿಯಲ್ಲಿ ಸ್ವಾಗತಿಸಿ ಸಿಹಿಯನ್ನು ವಿತರಿಸಿ ಸಂವಿಧಾನದ ಜ್ಞಾಪನಪತ್ರ ಪತ್ರವನ್ನು ಓದುವುದರ ಮೂಲಕ ಡಾ/ ಬಿ.ಅರ್. ಅಂಬೇಡ್ಕರ್ ರವರಿಗೆ ಗೌರವಪೂರ್ವಕವಾಗಿ ನಮನವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕುಂಬಳಗೂಡು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಚಿಕ್ಕರಾಜು ಹಾಲಿ ಉಪಾಧ್ಯಕ್ಷ ಗೋಪಾಲಕೃಷ್ಣ ಸದಸ್ಯರಾದ ವೆಂಕಟೇಗೌಡ ಧರ್ಮಯ್ಯ ಮಹಮದ್ ಅಶೀಫ್ ಶ್ರೀನಿವಾಸ್ ಮಾಜಿ ತಾಲ್ಲೂಕು ಪಂಚಾಯತ ಸದಸ್ಯ ಕೃಷ್ಣಪ್ಪ, ಸಮಾಜಕಲ್ಯಾಣ ಇಲಾಖೆಯ ನಿರ್ದೇಶಕರಾದ ಲಕ್ಷ್ಮಣ್ ರೆಡ್ಡಿ ಶ್ರೀಮತಿ ಬಿಂದು ಕಾರ್ಯನಿರ್ವಾಹಕ ಅಧಿಕಾರಿಗಳು ಸಹಾಯಕ ನಿರ್ದೇಶಕರು ಸಮಾಜಕಲ್ಯಾಣ ಇಲಾಖೆ ಬೆಂ ದ ತಾ ವ್ಯವಸ್ಥಾಪಕರು ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು