LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಬಿಜೆಪಿ ಭಾರಿ ಬಹುಮತಗಳ ಅಂತರದಲ್ಲಿ ಮತ್ತೊಮ್ಮ ಅಧಿಕಾರಕ್ಕೆ: ಅಣ್ಣೇಶ್ವರ ಮಧು

ದೇವನಹಳ್ಳಿ : ಬಿಜೆಪಿಗೆ ಭಾರಿ ಬಹುಮತಗಳ ಅಂತರದಲ್ಲಿ ಮತ್ತೊಮ್ಮ ಅದಿಕಾರಕ್ಕೆ ಬರಲಿದ್ದು, ಬಿಜೆಪಿ?ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲ್ಲುವ ತಳಮಳ ಕಾಂಗ್ರೆಸ್ ನವರಲ್ಲಿ ಶುರುವಾಗಿದೆ ಎಂದು ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ಮುಖಂಡ ಯುವ ಮುಖಂಡ ಅಣ್ಣೇಶ್ವರ ಮಧು ತಿಳಿಸಿದರು.

ದೇವನಹಳ್ಳಿ ತಾಲೂಕಿನ ಅತ್ತಿಬೆಲೆ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಮನೆ ಮನೆಗೆ ತೆರಳಿ ಕರಪತ್ರಗಳನ್ನು ನೀಡುವ ಮೂಲಕ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚಿಸಿದ ಬಳಿಕ ಮಾತನಾಡಿ, ಕಾಂಗ್ರೆಸ್ ನವರು ಬಿಟ್ಟಿ ಭಾಗ್ಯಗಳ ನೀಡಿ ಜನರನ್ನು ತಪ್ಪು ದಾರಿ ಕೇಳುತ್ತಿ ದ್ದಾರೆ ದೇಶದಲ್ಲಿ ಭ್ರಷ್ಟಾಚಾರ ರೈತ ಸರ್ಕಾರ ವಿದ್ದರೆ ಅದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವಾಗಿದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರಿ ಬಹುಮತ ಸಿಗಲು ವಿಸ್ತಾರಕರೆ ಕಾರಣ. ಆದ್ದರಿಂದ ನಮ್ಮಲ್ಲೂ ವಿಸ್ತರಿಕಾ ಕಾರ್ಯಕ್ರಮ ಮಾಡಿ ಮುಂದಿನ ವಿಧಾನಸಭೆ ಚುನಾವಣೆ ಯಲ್ಲಿ ಬಿಜೆಪಿಗೆ ಬಹುಮತ ಸಿಗುವಂತೆ ಮಾಡಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು.

ಲೋಕಸಭೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಪಕ್ಷದ ಕಾರ್ಯಕರ್ತರು ಸಜ್ಜಾಗಿದ್ದಾರೆ ದೇವನಹಳ್ಳಿ ತಾಲೂಕಿನಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲೂ ಕೂಡ ಕರಪತ್ರಗಳನ್ನು ಹಂಚುವ ಮೂಲಕ ಪಕ್ಷವನ್ನು ಹಾಗೂ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿರುತ್ತಾರೆ.ಈ ಸಂದರ್ಭದಲ್ಲಿ ಅಣ್ಣೀಶ್ವರ ಮಧು, ಅತ್ತಿಬೆಲೆ ಅಶೋಕ್, ಮಧು ಐಟಿ ಮುನಿರಾಜು ಉಮೇಶ್ ನಾಗರಾಜ್ ಸೇರಿದಂತೆ ನೂರಾರು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು