LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

" ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ"

ಹಾಸನ : ಹಾಸನದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ಈ ಘಟನೆ ನಡೆದಿದ್ದು, ಬಟ್ಟೆ ಬಿಚ್ಚಿ ಭರತ ಎನ್ನುವ ಯುವಕನ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ. ಈ ಘಟನೆಗೆ ಯುವತಿ ಹಾಗು ಹಣದ ವಿಚಾರ ಎಂಬ ಅನುಮಾನ ವ್ಯಕ್ತವಾಗಿದೆ. ಯುವಕ ಭರತ್ ಎಷ್ಟೇ ಬೇಡಿಕೊಂಡರೂ ಕೂಡ ಕಿಡಿಗೇಡಿಗಳು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಘಟನೆ ಕುರಿತಂತೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST