LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಬಸವೇಶ್ವರ ಜಯಂತಿ ಆಚರಣೆ

ಚಿಕ್ಕಬಳ್ಳಾಪುರ: ವೈಶಾಖ ಮಾಸದ ತೃತೀಯ ಇಂದು ಅಕ್ಷಯ ತದಿಗೆ ಈ ಶುಭದಿನದಂದು ಜನಿಸಿದವರು ಜಗಜ್ಯೋತಿ ಬಸವೇಶ್ವರ ರವರು ಹಾಗಾಗಿ ಬಸವ ಜಯಂತಿಯನ್ನು ನಗರದ ಬಸವಣ್ಣನ ದೇವಸ್ಥಾನದಲ್ಲಿ ಬಸವೇಶ್ವರ ರ ಅನುಯಾಯಿಗಳು ಭಕ್ತಿ ಪೂರ್ವಕವಾಗಿ ಬಸವಣ್ಣನ ಚಿತ್ರಕ್ಕೆ ಹೂವಿನ ಹಾರ ಹಾಕಿ ಪೂಜೆ ಮಾಡುವ ಮೂಲಕ ಬಸವ ಜಯಂತಿಯನ್ನು ಆಚರಿಸಿದರು.

ಇಂದು ನಗರದ ಗಾಂಧಿ ವೃತದ ಸಮೀಪ ಇರುವ ಬಸವಣ್ಣ ದೇವಾಲಯದಲ್ಲಿ ಬೆಳಗಿನಿಂದಲೇ ಬಸವಣ್ಣನ ಪ್ರತಿಮೆಗೆ ಹಾಲಿನ ಅಭಿಷೇಕ ವಿಶೇಷ ಪೂಜೆ ಹಾಗೂ ಬಸವಣ್ಣನವರ ಚಿತ್ರಪಟಕ್ಕೆ ವಿಶೇಷ ಪೂಜೆ ಏರ್ಪಡಿಸಿ ಪ್ರಸಾದ ವಿನಿಯೋಗ ಮಾಡಿದರು.ಮಧ್ಯಾಹ್ನ 1:00ಯ ನಂತರ ಬಸವಣ್ಣನವರ ಪ್ರತಿಮೆಯನ್ನು ಭವ್ಯವಾಗಿ ಸಿಂಗಾರಿ ಸಲಾದ ರಥದಲ್ಲಿ ಊರಿನಲ್ಲಿ ಮೆರವಣಿಗೆ ಮಾಡುವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಅದೇ ರೀತಿ ಇಂದು ಬಸವ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮದಲ್ಲಿ ಸರ್ಕಾರದ ವತಿಯಿಂದಲೂ ಬಸವ ಜಯಂತಿ ಆಚರಿಸಲು ಸರ್ವ ಸಿದ್ದತೆಗಳು ನಡೆದಿದೆ.12ನೇ ಶತಮಾನದಲ್ಲಿಯೇ ಬಸವೇಶ್ವರರು ಸಮಾಜದಲ್ಲಿ ಅಂದು ಪಿಡುಗಾಗಿದ್ದ ಕಂದಾಚಾರ ಜಾತಿ ವ್ಯವಸ್ಥೆ ಮೂಡನಂಬಿಕೆ ಮುಂತಾದ ಸಮಾಜದ ಅನಿಷ್ಠಗಳ ವಿರುದ್ಧ ಶಿವಮನ ಪರಿಯಂತ ಹೋರಾಟ ನಡೆಸಿದರು.

ಅವರು ಏಕದೇವೋಪಾಸನೆ ತತ್ವವನ್ನು ಜಗತ್ತಿಗೆ ಕೊಡುಗೆಯಾಗಿ ನೀಡಿದರು. ಶತಶತಮಾನಗಳು ಕಳೆದರೂ ಸಹ ಬಸವೇಶ್ವರರ ತತ್ವ ನಿರಂತರವಾಗಿ ಜನರ ಹೃದಯದಲ್ಲಿ ಮನೆ ಮಾಡಿದ್ದು ಬಸವ ಜಯಂತಿ ಪ್ರಯುಕ್ತ ನಗರದ ಜನತೆ ಬಸವೇಶ್ವರ ರಿಗೆ ತಮ್ಮ ಗೌರವವನ್ನು ಇಂದು ಸಮರ್ಪಣೆ ಮಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು