LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಗ್ರಾಪಂ ನೂತನ ಅಧ್ಯ ಕ್ಷರಾಗಿ ಬಿಹೆಚ್ ಪ್ರಭು ರಾಮೋಹಳ್ಳಿ ಅಯ್ಕೆ

ಕೆಂಗೇರಿ: ಯಶವಂತಪುರ ವಿಧಾನಸಭಾ ಕ್ಷೇತ್ರದ ಹದಿನ್ಯೂಳು ಗ್ರಾಮ ಪಂಚಾಯತಿಗಳಲ್ಲಿ ಪ್ರತಿಷ್ಠಿತ ಗ್ರಾಮ ಪಂಚಾಯತಿ ಎನ್ನಿಸಿರುವ ರಾಮೋಹಳ್ಳಿ ಗ್ರಾಮ ಪಂಚಾಯತಿಗೆ ಭೀಮನಕುಪ್ಪೆಯ ಬಿ ಹೆಚ್ ಪ್ರಭು ರವರು ಅವಿರೋಧವಾಗಿ ಆಯ್ಕೆಯಾಗಿದ್ದರು.

ನಂತರ ಮಾತನಾಡಿದ ಅವರು ನನ್ನ ಅಯ್ಕೆಗೆ ಅಹಕರಿಸಿದ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್ ಟಿ ಸೋಮಶೇಖರ್ ರವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು ರಾಮೋಹಳ್ಳಿ ಗ್ರಾಮ ಪಂಚಾಯತಿಯ ಎಲ್ಲಾ ಗ್ರಾಮಗಳನ್ನು ಆಧ್ಯತೆ ಮೇರೆಗೆ ಅಭಿವೃದ್ಧಿ ಪಡಿಸಲು ಯೋಜನೆಯನ್ನು ಹೊಂದಲಾಗಿದೆ.

ಶಾಸಕರ ಅನುದಾನವನ್ನು ಬಳಸಿಕೊಂಡು ಪ್ರತಿಯೊಂದು ಗ್ರಾಮಗಳಲ್ಲಿ ಕುಡಿಯುವ ನೀರು ಒಳಚರಂಡಿ ಬೀದಿದೀಪ ಸ್ಮಶಾನ ಹಾಗು ಇನ್ನಿತರ ನಾಗರೀಕ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಸಮಗ್ರವಾಗಿ ಅಭಿವೃದ್ಧಿ ಹೊಂದುವಂತೆ ಮಾಡಲು ಅವಕಾಶ ಕಲ್ಪಿಸಿದ ಪಂಚಾಯತಿ ಸದಸ್ಯರಿಗೂ ಶಾಸಕರಿಗು ಕೃತಜ್ಞತೆಯನ್ನು ಸಲ್ಲಿಸಿದರು.

ಇದೇ ಸಮಯದಲ್ಲಿ ಹಲವಾರು ದಿನಗಳ ಬಹು ಬೇಡಿಕೆಯಾದ ಅಶ್ರಯ ನಿವೇಶನವನ್ನು ಕಲ್ಪಸಿಕೂಡುವುದು ಮಹತ್ವವಾದ ಕೆಲಸವನ್ನು ನನ್ನ ಅಧಿಕಾರದ ಅವಧಿಯಲ್ಲಿ ಪೂರೈಸಲಾಗುತ್ತದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಎಸ್ ಟಿ ಸೋಮಶೇಖರ್ ಅವರ ಪುತ್ರ ನಿಶಾಂತ್ ಸೋಮಶೇಖರ್ ಹಾಗು ನಿಕಟಪೂರ್ವ ರಾಮೋಹಳ್ಳಿ ಗ್ರಾಮ ಪಂಚಾಯತಿ ಅದ್ಯಕ್ಷರಾದ ಸುಶೀಲಾ ಬಿ ಎಲ್ ನಾಗರಾಜ್ ಸದಸ್ಯರಾದ ಉಮೇಶ್ ಸೇರಿದಂತೆ ಕುಂಬಳಗೂಡು ಗ್ರಾಮ ಪಂಚಾಯತಿ ಅದ್ಯಕ್ಷ ರಾಮಕೃಷ್ಣ( ಮಣ್ಣಿನಮಗ) ಮಾಜಿ ಅಧ್ಯಕ್ಷ ಚಿಕ್ಕರಾಜು ಸೂಲಿಕೆರೆ ಗ್ರಾಮ ಪಂಚಾಯತಿ ಸದಸ್ಯ ಮೋಹನ್ ಕುಮಾರ್ ಸೇರಿದಂತೆ ಹಲವಾರು ಮುಖಂಡರು ಅಭಿನಂದಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು