LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಬಸವ ಜಯಂತಿ ಅಂಗವಾಗಿ ಚಿತ್ರದುರ್ಗದ ವೀರಶೈವ ಸಮಾಜದಿಂದ ಬೈಕ್ ರ್ಯಾಲಿ

ಚಿತ್ರದುರ್ಗ: ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವದ ಮೊದಲ ಸಾಮಾಜಿಕ ನ್ಯಾಯದ ಹರಿಕಾರ, ವಿಶ್ವಗುರು ಶ್ರೀಬಸವೇಶ್ವರ ಜಯಂತಿ ಅಂಗವಾಗಿ ಜನಜಾಗೃತಿ ಮೂಡಿಸಲು.ಚಿತ್ರದುರ್ಗದ ವೀರಶೈವ ಸಮಾಜದಿಂದ ಯುವಕರು ನಗರದಲ್ಲಿ ಬೈಕ್ ಯಾಲಿ ನಡೆಸಿದರು.

ನೀಲಕಂಠೇಶ್ವರಸ್ವಾಮಿ ದೇವಸ್ಥಾನ ದಿಂದ ಹೊರಟ ಬೈಕ್ ರ?ಯಾಲಿ, ಆನೆಬಾಗಿಲು, ದೊಡ್ಡಪೇಟೆ, ರಂಗಯ್ಯನ ಬಾಗಿಲು, ಮದಕರಿ ಸರ್ಕಲ್,ಗಾಯತ್ರಿ ಸರ್ಕಲ್,ಜೆ.ಸಿ. ಆರ್.ಆರ್.ಟಿ.ಓ.ಕಚೇರಿ ರಸ್ತೆ, ಕೆಳಗೋಟೆ,ಕನಕ ವೃತ್ತ ದ ಮೂಲಕ ನೀಲಕಂಠೇಶ್ವರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ, ಬೈಕ್ ರ?ಯಾಲಿ ಮುಕ್ತಾಯ ಗೊಂಡಿತು.

ಈ ಸಂಧರ್ಭದಲ್ಲಿ ವೀರಶೈವ ಸಮಾಜದ ಅಧ್ಯಕ್ಷ ಎಸ್.ಎಂ.ಎಲ್. ತಿಪ್ಪೇಸ್ವಾಮಿ, ಸಹ ಕಾರ್ಯದರ್ಶಿ ಜಿತೇಂದ್ರ, ಪಂಚಮಸಾಲಿ ಸಮಾಜ ದ ಪ್ರಕಾಶ್, ವಿಶ್ವ ಹಿಂದು ಪರಿಷತ್ ನ ರುದ್ರೇಶ್, ವೀರಶೈವ ಅರ್ಬನ್ ಸೊಸೈಟಿಯ ನಿರ್ದೇಶಕ ಪರಮೇಶ್, ಪಿಳ್ಳೆಕೆರನಹಳ್ಳಿ ಬಸವರಾಜ್, ವೀರೇಂದ್ರ, ನಗರಸಭೆ ಸದಸ್ಯರುಗಳಾದ ಕೆ.ಬಿ.ಸುರೇಶ್, ಜಯಣ್ಣ, ವೀರಶೈವ ಲಿಂಗಾಯಿತ ಯುವ ವೇದಿಕೆ ಅಧ್ಯಕ್ಷ ಹೆಚ್.ಎಂ.ಮಂಜುನಾಥ್ ಇನ್ನು ಅನೇಕರು ಬೈಕ್ ರಾಲಿಯಲ್ಲಿ ಭಾಗವಹಿಸಿದ್ದರು.ಬಸವಣ್ಣನವರ ಭಾವಚಿತ್ರವುಳ್ಳ ಕೇಸರಿ ಭಾವುಟಗಳು ಮೆರವಣಿಗೆಯಲ್ಲಿ ಹಾಗೂ ನಗರದ ವಿವಿಧ ಬಡಾವಣೆ ಗಳಲ್ಲಿ ರಾರಾಜಿಸಿದವು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು