LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ಎಚ್.ನರಸಿಂಹಯ್ಯ ಅವರ ಜನ್ಮ ಶತಮಾನೋತ್ಸವ

ಬೆಂಗಳೂರು: ಶಿಕ್ಷಣತಜ್ಞ, ಪದ್ಮಭೂಷಣ, ಡಾಕ್ಟರ್ ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವದ ಮುಂದುವರೆದ ಭಾಗ -5 ಮತ್ತು ಹಿರಿಯ ಸಂಶೋಧಕರರಾದ ಡಾ.ಚಿದಾನಂದಮೂರ್ತಿ ಅವರ ಸಂಸ್ಕರಣೆ ಕಾರ್ಯಕ್ರಮವನ್ನು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ನಗರ ಜಿಲ್ಲೆ ಸರ್ಕಾರಿ ಪದವಿ ಪೂರ್ವ ಕಾಲೇಜು ವಿಜಯನಗರದಲ್ಲಿ ನಡೆಯಿತು.

ಲೇಖಕರು ಕನ್ನಡ ವಪರ ಚಿಂತಕರಾದ ಶ್ರೀರಾಜಕುಮಾರ್ ಸಭೆಯನ್ನು ಉದ್ದೇಶಿಸಿ ಡಾ.ನರಸಿಂಹಯ್ಯನವರು ಶಿಕ್ಷಣದಲ್ಲಿ ಸಾಧಿಸದ ಉನ್ನತ ಸಾಧನೆಯ ಹಿಂದಿನ ಶ್ರಮದ ಆನೇಕ ಘಟನೆಗಳನ್ನು ಮತ್ತು ಗಾಂಧೀಜಿ ಅವರ ಅವರ ಅನುಯಾಯಿಗಿ ತಮ್ಮ ಜೀವಿತದ ಕೊನೆಯವರೆಗೂ ಅನುಚಾನವಾಗಿ ಪಾಲಿಸಿಕೊಂಡು ಬಂದ ಸಾಧಕಯೋಗಿ ಅವರು.

ಅವರ ಬಾಲ್ಯ ಜೀವನದಲ್ಲಿ ಶಿಕ್ಷಣಕ್ಕಾಗಿ ಅನುಭವಿಸಿದ ಕಷ್ಟದ ದಿನಗಳನ್ನು ಸವಿಸ್ತಾರವಾಗಿ ತಿಳಿಸಿದರು. ಈ ಸಂರ್ದಭದಲ್ಲಿ ಬೆ.ನ.ಜಿಲ್ಲಾ ಕ.ಸಾ.ಪ ಮಾಜಿ ಅಧ್ಯಕ್ಷರಾದ ಟಿ ತಿಮ್ಮೇಶ್, ರಾಜ್ ಕುಮಾರ್, ಡಾ. ಮುದ್ದು ಕೃಷ್ಣ ಪ್ರೂ .ಜ್ಞಾನೇಶ್ವರ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಬೆಂಗಳೂರು ನಗರ ಜಿಲ್ಲಾ ಸಮಿತಿ ಅಧ್ಯಕ್ಷ ನಾ ಶ್ರೀಧರ ಅವರು ಪ್ರಸ್ತಾವಿಕ ನುಡಿಗಳನ್ನಾಡಿದರು, ಎಂ ಲಕ್ಷ್ಮೀ ನರಸಿಂಹ ಅವರ ವಂದನಾರ್ಪಣೆ ಮಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು