LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

"ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಿನ ಆಚರಣೆ"

ಕನಕಪುರ: ಪೋಷಕರ ಸಭೆಯನ್ನು ನಡೆಸುವ ಮೂಲಕ ಶಾಲೆಯಲ್ಲಿ ಮಕ್ಕಳೊಂದಿಗೆ ಪೋಷಕರ ಸಮಾಗಮಕ್ಕೆ ಸಾಕ್ಷಿಯಾಗುವ ಮೂಲಕ ನಗರದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ಬಾಣಂತ ಮಾರಮ್ಮ ದೇವಾಲಯದ ಆವರಣ ದಲ್ಲಿರುವ ನೂತನ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಶಾಲಾ ಮಕ್ಕಳ ಕೈಯಿಂದ ದೀಪ ಬೆಳಗಿಸುವ ಮೂಲಕ ಬಹಳ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ನೆರವೇರಿಸಲಾಯಿತು,ಶಾಲಾ ಮುಖ್ಯ ಶಿಕ್ಷಕಿ ಮಂಜುಳಾ ಕೆ ಜಿ ರವರು ಪೋಷಕರು, ಮಕ್ಕಳು ಮತ್ತು ಶಿಕ್ಷಕರಿಗೆ ದೇಶದ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು, ಮಕ್ಕಳ ಕಲಿಕಾ ಚಟುವಟಿಕೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ನಂತರ ಕಲಿಕಾ ಪ್ರಗತಿಯ ಯೋಜನೆಗಳ ಕುರಿತಂತೆ ಪೋಷಕರಿಗೆ ಮಾಹಿತಿಯನ್ನು ನೀಡಿ ಮುಂದಿನ ದಿನಗಳಲ್ಲಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆಯಲ್ಲಿ ಮತ್ತಷ್ಟು ಉತ್ತಮ ಯೋಜನೆಗಳನ್ನು ರೂಪಿಸುವ ನಿಟ್ಟಿ ನಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಶಿಕ್ಷಕರ ನಡುವೆಮಸಮನ್ವಯತೆ ಕುರಿತಂತೆ ಚರ್ಚಿಸಲಾಯಿತು, ಶಾಲೆಯ ಎಲ್ಲಾ ಶಿಕ್ಷಕ ವೃoದವರು ಹಾಗೂ ಪೋಷಕರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಸಾರ್ವಜನಿಕರು ಈ ಒಂದು ಸಮಾರಂಭಕ್ಕೆ ಸಾಕ್ಷಿಯಾದರು.

ನಗರಸಭಾ ಸದಸ್ಯ ಸ್ಟುಡಿಯೋ ಚಂದ್ರು, ಎbಸಿಬಿಯ ಬಂಡಿ ನಾಗರಾಜ್, ಎಸ್‌ಡಿಎಂಸಿ ಅಧ್ಯಕ್ಷೆ ಶ್ರೀಮತಿ ಭಾನುಮತಿ,ಶಾಲಾ ಸಿಬ್ಬಂದಿಗಳು.ಪೋಷಕರಾದ ರಾಜು ಶಿವಕುಮಾರ್ ಸೇರಿದಂತೆ ಮಕ್ಕಳ ಎಲ್ಲಾ ಪೋಷಕರು ಸಭೆಯಲ್ಲಿ ಭಾಗವಹಿಸಿದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು