LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

"ನವಾಡ ಮತಗಟ್ಟೆ ಬಳಿ ವಿವಿಧ ಪಕ್ಷಗಳ ಬೆಂಬಲಿಗರ ನಡುವೆ ಘರ್ಷಣೆ"

ನವಾಡ (ಬಿಹಾರ): ಇಂದು ಪ್ರಾರಂಭಗೊAಡಿರುವ ಬಿಹಾರ ವಿಧಾನಸಭಾ ಚುನಾವಣೆಯ ಎರಡನೆ ಮತ್ತು ಅಂತಿಮ ಹಂತದ ಮತದಾನದ ವೇಳೆ ನವಾಡ ಜಿಲ್ಲೆಯ ವಾರಿಸಾಲಿಗಂಜ್ ಪ್ರದೇಶದಲ್ಲಿ ವಿವಿಧ ರಾಜಕೀಯ ಪಕ್ಷಗಳ ಬೆಂಬಲಿಗರ ನಡುವೆ ಸಣ್ಣ ಪ್ರಮಾಣದ ಘರ್ಷಣೆ ನಡೆದಿದೆ ಎಂದು ವರದಿಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ನವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಧೀಮನ್, ``ಮತಗಟ್ಟೆಯಿಂದ ಸುಮಾರು ೧.೫ ಕಿಮೀ ದೂರದಲ್ಲಿ ವಿವಿಧ ರಾಜಕೀಯ ಪಕ್ಷಗಳ ಬೆಂಬಲಿಗರ ನಡುವೆ ಸಣ್ಣ ಪ್ರಮಾಣದ ಘರ್ಷಣೆ ನಡೆದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸಂಬAಧಿಸಿದ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ, ಘಟನೆಯ ಕುರಿತು ಪರಿಶೀಲನೆ ನಡೆಸಿದ್ದಾರೆ. ಆ ಪ್ರದೇಶವು ಸಂಪೂರ್ಣವಾಗಿ ನಿಯಂತ್ರಣದಲ್ಲಿದ್ದು, ಮತದಾನ ಸುಗಮವಾಗಿ ನಡೆಯುತ್ತಿದೆ'' ಎಂದು ತಿಳಿಸಿದ್ದಾರೆ.

ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ವಾಹನವೊಂದು ಹಾನಿಗೀಡಾಗಿದೆ ಎಂಬ ವದಂತಿಗಳನ್ನು ಅಲ್ಲಗಳೆದಿರುವ ಅವರು, ಈ ವದಂತಿಗಳು ಸಂಪೂರ್ಣ ನಿರಾಧಾರವಾಗಿದ್ದು, ಈ ಘಟನೆಯಲ್ಲಿ ಖಾಸಗಿ ವಾಹನವೊಂದು ಹಾನಿಗೀಡಾಗಿದೆ. ಈ ವಾಹನಕ್ಕೂ ಚುನಾವಣಾ ಕರ್ತವ್ಯಕ್ಕೂ ಯಾವುದೇ ಸಂಬAಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು