LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

`ವಿದ್ಯಾರ್ಥಿಗಳು ಪರಿಸರ ಕಾಳಜಿ ವಹಿಸಿದರೆ ಒಳ್ಳೆಯ ವಾತಾವರಣ ನಿರ್ಮಾಣ’

ಚನ್ನರಾಯಪಟ್ಟಣ: ಶಾಲಾ ಅಂತದಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಅರಿವು ಮುಡಿಸಿದರೆ ಒಳ್ಳೆಯ ಪರಿಸರ ನಿರ್ಮಾಣವಾಗುತ್ತದೆ ಎಂದು ಗ್ರಾಪಂ ಅಧ್ಯಕ್ಷ ವರಲಕ್ಷ್ಮಿ ಹೇಳಿದರುದೇವನಹಳ್ಳಿ ತಾಲೂಕು ಬೂದಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಬ್ಯಾಂಕ್ ಆಫ್ ಬರೋಡ ವತಿಯಿಂದ ಸಸಿ ನೆಡುವ ಮುಖಾಂತರ ಪರಿಸರ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ ಇತ್ತೀಚೆಗೆ ಪರಿಸರ ಇಲ್ಲದೆ ಒಳ್ಳೆಯ ಗಾಳಿಗೆ ಗುಟ್ಟಗಾಡು ಪ್ರದೇಶಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಶಾಲಾ ಮಕ್ಕಳು ಒಂದೊಂದು ಸಸಿ ನೆಟ್ಟು ಅದನ್ನು ಪೋಷಿಸಿದರೆ ಒಳ್ಳೆಯ ಗಾಳಿ ಸಿಗುತ್ತದೆ ಪರಿಸರ ಮುಂದಿನ ಪೀಳಿಗೆಗೆ ಉಳಿಯುತ್ತದೆ ಎಂದರು.

ಗ್ರಾಪಂ ಸದಸ್ಯ ಕೋಟಿ ನಾರಾಯಣಸ್ವಾಮಿ ಮಾತನಾಡಿ ಇಂತಹ ಸಂಸ್ಥೆಯವರು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಿದರೆ ಮನುಷ್ಯನು ಉಸಿರಾಡಬೇಕಾದರೆ ಒಳ್ಳೆಯ ಗಾಳಿ ಸಿಗುತ್ತದೆ ಕರೋನಾ ಸಂದರ್ಭದಲ್ಲಿ ಉಸಿರಾಡಬೇಕಾದರೆ ಒಳ್ಳೆಯ ಗಾಳಿಗೂ ಹಣ ಕೊಟ್ಟು ಉಸಿರಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು ಒಳ್ಳೆಯ ಪರಿಸರ ಇದ್ದರೆ ಮನುಷ್ಯನಿಗೆ ಒಳ್ಳೆಯ ಗಾಳಿ ಸಿಗುತ್ತದೆ ಕಾಲಕ್ಕೆ ಸರಿಯಾಗಿ ಮಳೆಯಾಗುತ್ತದೆ ಶಾಲಾ ಹಂತದ ಮಕ್ಕಳು ಸಸಿ ನೆಟ್ಟು ಊಟ ಮಾಡಿದ ಮೇಲೆ ಕೈ ಹಾಗೂ ತಟ್ಟೆ ತೊಳೆಯುವ ನೀರನ್ನು ಸಸಿಗೆ ಹಾಕಿದರೆ ಗಿಡ ಬೆಳೆಯಲು ಸಹಕಾರಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ರಿಜ್ವಾನ್ ನಾಜಿರ್ ಅಹಮದ್ ಮುಖಂಡರಾದ ನಾರಾಯಣಸ್ವಾಮಿ ಶಾಲಾ ಶಿಕ್ಷಕರುಂದದವರು ಬ್ಯಾಂಕ್ ಆಫ್ ಬರೋಡ ಸಿಬ್ಬಂದಿ ವರ್ಗದವರು ಇನ್ನು ಮುಂತಾದವರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು