LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಕನ್ನಡ ನಾಡು ನುಡಿಯನ್ನು ಉಳಿಸಿ ಬೆಳೆಸುವಂತಹ ಕೆಲಸವಾಗಬೇಕು: ದೇವರಾಜ್

ಚನ್ನರಾಯಪಟ್ಟಣ: ನಮ್ಮ ಕರ್ನಾಟಕದ ರಾಜ್ಯ ನದಿಗಳ ಬೀಡು ಕವಿಗಳ ನಾಡು ಎಲ್ಲಕ್ಕೂ ಹೆಸರು ಇರುವ ನಮ್ಮ ಭಾಷೆ ಉಳಿಸಿ ಬೆಳೆಸುವಂತಾಗಬೇಕು ಎಂದು ಗ್ರಾಪಂ ಸದಸ್ಯ ದೇವರಾಜ್ ಹೇಳಿದರು.

ದೇವನಹಳ್ಳಿ ತಾಲೂಕು ಚನ್ನಹಳ್ಳಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ನಟ ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಭುವನೇಶ್ವರಿ ಹಾಗೂ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪೂಜ್ಯ ಸಲ್ಲಿಸಿ ಮಾತನಾಡಿ ರಾಜ್ಯೋತ್ಸವ ನಿತ್ಯೋತ್ಸವ ವಾಗಬೇಕು ಎಲ್ಲಾ ಭಾಷೆಗಳನ್ನು ಪ್ರೀತಿಸಿದರೆ ಕನ್ನಡವನ್ನು ಬೆಳೆಸಬೇಕು ಯುವಕರು ನಾಡು ನುಡಿಯ ಬಗ್ಗೆ ಹೆಚ್ಚು ಆಸಕ್ತಿ ತೋರಬೇಕು ಎಂದರು.

ಗ್ರಾಮದ ಮುಖಂಡ ನಂದೀಶ್ ಮಾತನಾಡಿ ಮನುಷ್ಯನ ಹುಟ್ಟಿದ ಮೇಲೆ ಏನಾದರೂ ಸಾಧನೆ ಮಾಡಬೇಕು ಪುನೀತ್ ರಾಜಕುಮಾರ್ ಅವರ ಕೊಡುಗೆ ನಾಡಿಗೆ ಅಪಾರವಾಗಿದೆ ಅವರು ಕನ್ನಡಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದರು ಯುವ ಪೀಳಿಗೆ ವಿದ್ಯಾಭ್ಯಾಸ ಹಾಗೂ ಗುರು ಹಿರಿಯರ ಗೌರವ ನೀಡುವ ಬಗ್ಗೆ ಅವರು ಅಭಿನಯಿಸಿರುವ ಚಿತ್ರಗಳಲ್ಲಿ ಎದ್ದು ಕಾಣುತ್ತಿತ್ತು.

ಅವರ ಚಿತ್ರಗಳು ಒಳ್ಳೆಯ ಸಾಮಾಜಿಕ ಕಳಕಳಿ ಇರುವಂತಹ ಚಿತ್ರಗಳನ್ನು ನಾಡಿಗೆ ನೀಡುತ್ತಿದ್ದರು ಕನ್ನಡ ರಾಜ್ಯೋತ್ಸವ ಜೊತೆಗೆ ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಮಾಡಿರುವುದು ಯುವಕರಿಗೆ ಆದರ್ಶ ಎಂದರು.ಈ ಸಂದರ್ಭದಲ್ಲಿ ಮುಖಂಡರಾದ ಸತೀಶ್ ರಾಮೇಗೌಡ ಮದನ್ ಪ್ರಮೋದ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು