LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಧರ್ಮಸ್ಥಳ ಬುರುಡೆ ಪ್ರಕರಣ: ಎಸ್‌ಐಟಿ ಮುಖ್ಯಸ್ಥರಿಂದ ಗೃಹಸಚಿವರ ಭೇಟಿ

ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ವರದಿ ಕೇಳಿರುವ ಬೆನ್ನಲ್ಲೇ ತನಿಖಾ ಪ್ರಕ್ರಿಯೆ ತೀವ್ರಗೊಂಡಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ, ವಿಶೇಷ ತನಿಖಾ ದಳದ ಮುಖ್ಯಸ್ಥರಾದ ಪ್ರಣಬ್ ಮೊಹಂತಿ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿರುವುದು ಈಗ ತನಿಖಾ ವಲಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರಿನಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯು ಸುಮಾರು 20 ನಿಮಿಷಗಳ ಕಾಲ ಜರುಗಿತು. ಈ ವೇಳೆ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಅವರು ಪ್ರಕರಣದ ಇದುವರೆಗಿನ...

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST