LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸದ್ದು ಮಾಡುತ್ತಿದೆ ಧುರಂದರ್ ಪ್ರತೀಕಾರ ಟ್ರೇಲರ್

ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ ನಿರ್ಮಾಣದ `ಧುರಂದರ್ ಪ್ರತೀಕಾರ' ಚಿತ್ರದ 3.25 ನಿಮಿಷದ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಟ್ರೇಲರ್ ಮೊನ್ನೆಯಷ್ಟೇ ಹೊರಬಂದಿದೆ. ಬಿಡುಗಡೆಯಾದ ಕೇವಲ 48 ಗಂಟೆಗಳಲ್ಲಿ 312 ಮಿಲಿಯನ್ ವೀಕ್ಷಣೆ ಕಂಡುಬAದಿದೆ. ರಣವೀರ್ ಸಿಂಗ್ ಅಭಿನಯ, ನಿರ್ದೇಶಕ ಆದಿತ್ಯ ಧರ್ ಅವರ ಸ್ಟಂಟ್ಸ್ ಥ್ರಿಲ್ಲರ್ ಸೀಕ್ವೇಲ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಪವರ್‌ಫುಲ್ ಹಿನ್ನಲೆ ಶಬ್ದ, ಚೂಪಾದ ಸಂಭಾಷಣೆಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ತುಣುಕುಗಳಲ್ಲಿ ಜಸ್ಕಿರತ್‌ಸಿಂಗ್ ರಂಗಿ ಮತ್ತು ಹಮ್ಮಾ ಎಂಬ ಎರಡು ಅವತಾರಗಳು ಉಗ್ರ ತೀವ್ರತೆಯೊಂದಿಗೆ ಮರಳುತ್ತದೆ. ಹಾಗೂ ನಿರೂಪಣೆಯು ಶಕ್ತಿಶಾಲಿ ಪಾತ್ರಧಾರಿಗಳಿಂದ ಆಳವಾಗಿ ಹೊರ ಹೊಮ್ಮಿದೆ. ಆರ್.ಮಾಧವನ್ ಕಾರ್ಯತಂತ್ರದ ಮಾಸ್ಟರ್ ಮೈಂಡ್, ಅರ್ಜುನ್‌ರಾಂಪಾಲ್ ಐಎಎಸ್ ಮೇಜರ್ ಇಕ್ಬಾಲ್ ಪಾತ್ರಗಳು ಉತ್ಸಾಹಭರಿತ ತಿರುವು ನೀಡುತ್ತದೆ. ಸಂಜಯ್‌ದತ್ ಅವರು ಎಸ್‌ಪಿ ಚೌಧರಿ ಅಸ್ಲಂ ಆಗಿ ಕಚ್ಚಾ ಕಮಾಂಡಿAಗ್ ಪಡೆಯನ್ನು ನಿರ್ವಹಿಸಿದ್ದಾರೆ. ಉನ್ನತವಾದ ಸಾಹಸ, ವಿನ್ಯಾಸಗೊಳಿಸಲಾದ ಕ್ಷಣಗಳೊಂದಿಗೆ ಟ್ರೇಲರ್ ಅಭೂತಪೂರ್ವ ಪ್ರಮಾಣದಲ್ಲಿ ಏರಿಸಲಾದ ಸೇಡಿನ ಕಥೆಯೊಂದಿಗೆ ಧ್ವನಿಯನ್ನು ಹೊಂದಿಸಿದೆ.
ಜಿಯೋ ಸ್ಟುಡಿಯೋಸ್ ಪ್ರಸ್ತುತಪಡಿಸುವ ಬಿ62 ಸ್ಟುಡಿಯೋಸ್ ನಿರ್ಮಾಣದ, ಆದಿತ್ಯ ಧರ್ ನಿರ್ದೇಶನದ ಚಿತ್ರವು ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅಪರಿಚಿತ ವ್ಯಕ್ತಿಗಳ ಕಥೆ ಜಾಗತಿಕವಾಗಿ 2026ರ ಮಾರ್ಚ್ 19ರಂದು ಚಿತ್ರಮಂದಿರಗಳಲ್ಲಿ ವಿಶ್ವದಾದ್ಯಂತ ಅನಾವರಣಗೊಳ್ಳಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು