LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ʼಜಾತಿಗಣತಿಗೆ ಒಕ್ಕಲಿಗ, ಲಿಂಗಾಯತ ಸಮುದಾಯದ ವಿರೋಧ ಖರ್ಗೆಯವರೊಂದಿಗೆ ಚರ್ಚೆʼ

ಬೆಂಗಳೂರು: ಇಂದಿನಿAದ ಆರಂಭಗೊAಡಿರುವ ಜಾತಿಗಣತಿಗೆ ಒಕ್ಕಲಿಗ, ಲಿಂಗಾಯತ ಸಮುದಾಯದ ತೀವ್ರ ವಿರೋಧ ವ್ಯಕ್ತಪಡಿಸಿದೆ.೧೫ ದಿನಗಳಲ್ಲಿ ಸಮೀಕ್ಷೆ ಮಾಡಲು ಸಾಧ್ಯವಿಲ್ಲ. ೩ ತಿಂಗಳು ಕಾಲ ಮುಂದೂಡುವAತೆ ಒತ್ತಾಯ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಒಕ್ಕಲಿಗ, ಲಿಂಗಾಯತ ಸಮುದಾಯದ ಮುಖಂಡರು ಮುಂದೂಡುವAತೆ ಒತ್ತಾಯ ಮಾಡಿದ್ದಾರೆ.ಸದಾಶಿವನಗರದ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಸಮೀಕ್ಷೆ ಮುಂದೂಡುವAತೆ ಖರ್ಗೆಗೆ ಬಲವಾಗಿ ಮನವಿ ಮಾಡಿದ ಮುಖಂಡರು ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ರಾಜ್ಯ ಒಕ್ಕಲಿಗ ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ನಾಗರಾಜ್ ಯಲಚವಾಡಿ ಮಾತನಾಡಿ, ಜಾತಿಗಣತಿ ಸಮೀಕ್ಷೆ ಮುಂದೂಡಿ ಎಂದು ಮನವಿ ಮಾಡಿದ್ದೇವೆ. ಸಮೀಕ್ಷೆ ನಡೆಸಲು ಎಲ್ಲಾ ಮನೆಗಳಿಗೆ ನಂಬರ್ ನೀಡಿಲ್ಲ. ಸುಮಾರು ೧೫ರಿಂದ ೨೦ಪ್ರಮುಖ ಜಾತಿಗಳಿವೆ. ಒಕ್ಕಲಿಗ, ಲಿಂಗಾಯತ, ಮುಸ್ಲಿಂ, ಯಾದವ, ಬಲಿಜ ಸಮುದಾಯಗಳಿಗೆ ಕೊಡ್ ನೀಡಿ. ಉಪ ಜಾತಿಗಳಿಗೆ ಕೊಡ್ ನೀಡಬೇಕು ಎಂದು ಮನವಿ ಮಾಡಿದ್ದೇವೆ ಎಂದರು.

೨೦೧೨ರಲ್ಲಿ ೮೦೦ ಜಾತಿಗಳಿದ್ದವು, ಈಗ ೧೫೬೧ ಜಾತಿಗಳಿವೆ. ಈಗ ಜಾತಿಯನ್ನ ಇಯರಿಂಗ್, ಕುಲಶಾಸ್ತç ಅಧ್ಯಯನ ಕೂಡ ಮಾಡಿಲ್ಲ. ಆಪ್ ಗೆ ತರಬೇತಿ ನೀಡಿಲ್ಲ, ತರಬೇತಿದಾರರಿಗೆ ಸರಿಯಾದ ಮಾಹಿತಿ ಕೂಡ ಇಲ್ಲ. ಒಕ್ಕಲಿಗ ಸಮುದಾಯದ ಸಭೆಯಲ್ಲೂ ಮುಂದೂಡುವAತೆ ಮನವಿ ಮಾಡಲಾಗಿತ್ತು. ಆ ವಿಚಾರವನ್ನು ಮಲ್ಲಿಕಾರ್ಜುನ ಖರ್ಗೆಯವರ ಗಮನಕ್ಕೆ ತರಲಾಗಿದೆ. ೧೫ ದಿನಗಳಲ್ಲಿ ೨೦ ಗಂಟೆ ಕೆಲಸ ಮಾಡಲು ಸಾಧ್ಯವಿಲ್ಲ ಹಾಗಾಗಿ ೩ ತಿಂಗಳು ಗಣತಿ ಕಾರ್ಯವನ್ನು ಮುಂದೂಡುವAತೆ ಮನವಿ ಮಾಡಲಾಗಿದೆ ಎಂದಿದ್ದಾರೆ.

ಪರಶೀಲನೆ ಮಾಡುವುದಾಗಿ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ ಎಂದ ಅವರು, ತೆಲಂಗಾಣದಲ್ಲಿ ಮೂರುವರೆ ಕೋಟಿ ಇರುವ ಜನಸಂಖ್ಯೆಗೆ ೪೫ ದಿನ ತೆಗೆದುಕೊಂಡಿದ್ದಾರೆ. ನಾವು ಏಳುವರೆ ಕೋಟಿ ಜನ ಇದ್ದೇವೆ , ೧೫ ದಿನ ಸರ್ವೇ ಮಾಡಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು