LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಅದ್ಧೂರಿ ಮೆರವಣಿಗೆ ಮೂಲಕ ಮಂತ್ರಾಕ್ಷತೆ ವಿತರಣೆ

ಯಲಹಂಕ: ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನಾ ಅಂಗವಾಗಿ ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಮಾಚೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೇ ಸರಸ್ವತಿ ಮಾಯಣ್ಣ ನೇತೃತ್ವದಲ್ಲಿ ಅದ್ದೂರಿಯಾಗಿ ನೆರವೇರಿಸಲಾಯಿತು.

ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಮಾಚೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಮನೆಗೆ ಮಂತ್ರಾಕ್ಷತೆಯನ್ನು ತಲುಪಿಸುವ ಕಾರ್ಯವನ್ನು ಸೋಮವಾರ ಸಂಜೆ 4 ಗಂಟೆಗೆ ಅಧ್ಯಕ್ಷೆ ಸರಸ್ವತಿ ಮಾಯಣ್ಣ ಮತ್ತು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಉದ್ದಂಡಯ್ಯ ಮಾ|ಗ್ರಾ. ಅಧ್ಯಕ್ಷ ಎಂ ಬಿ ರಾಮಕೃಷ್ಣಯ್ಯ ಉಪಾಧ್ಯಕ್ಷೇ ಲಕ್ಷ್ಮಿದೇವಿ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.

ಮಾಚೋಹಳ್ಳಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಬೆಳ್ಳಿ ರಥದಲ್ಲಿ ಶ್ರೀ ರಾಮನ ಭಾವಚಿತ್ರವನ್ನು ಅಳವಡಿಸಿ ಮಂತ್ರಾಕ್ಷತೆಯನ್ನು ಇಟ್ಟು ಮಂಗಳವಾದ್ಯಗಳ ಮೂಲಕ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಬಳಿಕ ಗ್ರಾಮದ ಪ್ರತಿ ಮನೆಗಳಿಗೆ ಮಂತ್ರಾಕ್ಷತೆಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ನರಸಿಂಹಮೂರ್ತಿ, ಸೌಮ್ಯ ಶ್ರೀನಿವಾಸ್,ಪ್ರಕಾಶ್, ಆನಂದ್, ಶಶಿಕುಮಾರ್ ಸೇರಿದಂತೆ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು