LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಲ್ಲಿಕಾರ್ಜುನ ಖರ್ಗೆ-ಡಿಕೆಶಿ ಭೇಟಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ನಡೀತಿದೆ. ಪವರ್ ಶೇರಿಂಗ್, ಸಂಪುಟ ಪುನಾರಚನೆ ಸೇರಿ ಹಲವಾರು ಮಾತುಗಳು ಕೇಳಿ
ಬರುತ್ತಿವೆ. ಈ ನಡುವೆ ತಡರಾತ್ರಿ ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿದ್ದಾರೆ.

ಸದಾಶಿವನಗರದಲ್ಲಿರುವ ಖರ್ಗೆ ಅವರ ನಿವಾಸದಲ್ಲಿ ತಡರಾತ್ರಿ ಡಿಕೆಶಿ ಭೇಟಿಯಾಗಿದ್ದು, ಸುಮಾರು ೧ ಗಂಟೆಗೂ ಹೆಚ್ಚುಕಾಲ ಮಾತುಕತೆ ನಡೆಸಿದ್ದಾರೆ. ಹೀಗಾಗಿ ನವೆಂಬರ್ ಕ್ರಾಂತಿ ಬದಲಿಗೆ ಈ ಶಾಂತಿಯ ಬೆಳವಣಿಗೆ ಹೆಚ್ಚು ಮಹತ್ವ ಪಡೆದುಕೊಂಡಿದೆ. ಮಾತುಕತೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿಗೆ ಅಭಯ ನೀಡಿದ್ದಾರೆಂದು ತಿಳಿದುಬಂದಿದೆ. ಪಕ್ಷ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಇರಿ ಎಂದು ಸಲಹೆ ನೀಡಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಹೈಕಮಾಂಡ್ ರಾಜ್ಯದ ಎಲ್ಲಾ ಬೆಳವಣಿಗೆಗಳನ್ನ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಬಿಹಾರ ಚುನಾವಣೆ ಮುಗಿದ ಬಳಿಕ ಎಲ್ಲರೂ ಕುಳಿತು ಮಾತನಾಡೋಣ. ಎಲ್ಲಾ ವಿಚಾರದ ಬಗ್ಗೆ ಒಂದು ಕ್ಲ್ಯಾರಿಟಿಗೆ ಬರೋಣ. ನಿಮ್ಮ ಪಕ್ಷ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಇರಿ. ಹೈಕಮಾಂಡ್ ಮನಸ್ಸಿನಲ್ಲೂ ಒಂದಷ್ಟು ವಿಚಾರಗಳಿವೆ ಎಲ್ಲವೂ ಬಿಹಾರ ಚುನಾವಣೆ ಬಳಿಕ ಮಾತನಾಡೋಣ ಎಂದು ಖರ್ಗೆ ಅವರು ಅಭಯ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು