LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿಶ್ವವೇ ಮೆಚ್ಚಿದ ಡಾ.ಅಂಬೇಡ್ಕರ್‍ರವರ ಸಂವಿಧಾನ: ಡಾ. ಶೀಲಾ ನಟರಾಜ್

ಬೆಂಗಳೂರು ಜೆ.ಪಿ ನಗರದ ಸಫೈರ್ ಸ್ಕಿನ್ ಅಸ್ತೆಟಿಕ್ ಕ್ಲಿನಿಕ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 133ನೇ ಜಯಂತಿ ಆಚರಿಸಿದ ಸಂದರ್ಭದಲ್ಲಿ ಚರ್ಮ ರೋಗ ತಜ್ಞೆ ಡಾ.ಶೀಲಾನಟರಾಜ್ ರವರು ಮಾತನಾಡುತ್ತ, ಡಾ. ಅಂಬೇಡ್ಕರ್ ರವರ ಸಂವಿಧಾನ ರಚನೆಯನ್ನು ಕುರಿತು ಭಾರತ ಮಾತ್ರವಲ್ಲದೆ ಇಡೀ ವಿಶ್ವವೇ ಮಚ್ಚಿತ್ತು,

ಸಮಾಜದ ಕಟ್ಟಕಡೆಯ ವ್ಯಕ್ತಿಯಾಗಿ ಹುಟ್ಟಿ ಈ ದೇಶದ ಶ್ರೇಷ್ಟ ವ್ಯಕ್ತಿ, ವ್ಯಕ್ತಿತ್ವವಾಗಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರು ಅಸ್ಪೃಶ್ಯತೆ, ಅಸಮಾನತೆ, ವರ್ಣ ವ್ಯವಸ್ಥೆ ವಿರುದ್ದ ಸಮರ ಸಾರಿ ಭಾರತದ ಅಸಂಖ್ಯಾತ ವರ್ಗಕ್ಕೆ ನ್ಯಾಯ ಒದಗಿಸಿ ಕೊಟ್ಟವರು ಎಂದು ಡಾ. ಶೀಲಾನಟರಾಜ್ ರವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಂವಿಧಾನದಲ್ಲಿ ಅಳವಡಿಸುವ ಮೂಲಕ ಸಮಾನತೆ ತತ್ವ ಎತ್ತಿ ಹಿಡಿದ ಅಂಬೇಡ್ಕರ್, ದಮನಿತರಿಗೆ ಸ್ವಾಭಿಮಾನದ ಬದುಕು ಕಲ್ಪಿಸಿಕೊಟ್ಟ ಮಹಾನಾಯಕ ಎಂದು ಜಯದೇವ ಆಸ್ಪತ್ರೆಯ ಹೃದ್ರೋಗತಜ್ಞರಾದಡಾ.ಹೆಚ್.ಎಸ್.ನಟರಾಜ ಶೆಟ್ಟಿ ರವರು ಡಾ. ಬಿ.ಆರ್. ಅಂಬೇಡ್ಕರ್ ರವರ ಬಗ್ಗೆ ಬಣ್ಣಿಸಿದರು, ಇದೇ ಸಂದರ್ಭದಲ್ಲಿ ಡಾ. ಕಾವ್ಯ, ಬಲಿಜ ಯುವ ಘರ್ಜನೆಯ ಅಧ್ಯಕ್ಷ ನಾಗಾರ್ಜುನ ಸೇರಿದಂತೆ ಅನೇಕರಿದ್ದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು