LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಮೊದಲ ಬಾರಿಗೆ ದಕ್ಷಿಣ ರಾಜ್ಯಗಳಿಂದ ಆನೆ ಗಣತಿ

ಗುಂಡ್ಲುಪೇಟೆ: ಮಾನವ ಮತ್ತು ವನ್ಯ ಜೀವಿಗಳ ಸಂಘರ್ಷ ಪ್ರಕರಣಗಳು ಹೆಚ್ಚಾಗುತಿದ್ದು ಹಾಗೂ ಅರಣ್ಯ ಇಲಾಖೆ ಕಂದಕ ಸೋಲಾರ್ ಬೇಲಿ ರೈಲು ಕಂಬಿ ಅಳವಡಿಕೆ ಹೀಗೆ ಹತ್ತಾರು ರೀತಿಯ ಕ್ರಮಗಳನ್ನು ಕೈಗೊಂಡರು ಯಾವುದೇ ರೀತಿಯ ಪ್ರಯೋಜನವಾಗುತ್ತಿಲ್ಲ ಮೇಲಿಂದ ಮೇಲೆ ಬಂದಲ್ಲ ಒಂದು ಕಾಡಾನೆಗಳ ದಾಳಿಗೆ ಸಿಲುಕಿ ಸಾವನ್ನಪ್ಪುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ ಇದನ್ನು ತಡೆಯುವುದು ಕೂಡ ಸುಲಭವಾಗಿ ಉಳಿದಿಲ್ಲ.

ರಾಜ್ಯದಲ್ಲಿ ಅದರಲ್ಲೂ ಕರ್ನಾಟಕ ಕೇರಳ, ತಮಿಳುನಾಡು ರಾಜ್ಯಗಳ ಗಡಿ ಪ್ರದೇಶದಲ್ಲಿ ಸದರಿ ಪ್ರಕರಣಗಳು ಹೆಚ್ಚು ಕಂಡು ಬರುತ್ತಿರುವುದರಿಂದ ಈ ಬಾಗದ ಜನರು ಆಕೋಶಗೂಂಡಿದ್ದಾರೆ. ಅರಣ್ಯ ಇಲಾಖೆ ವಿರುದ್ಧ ಆಕ್ರೋಶಗಳನ್ನು ಹೊರಹಾಕುತ್ತೆಲೆ ಬಂದಿದ್ದಾರೆ. ಇದಕ್ಕೆ ಎನಾದರೂ ಒಂದು ಪರಿಹಾರ ಕ್ರಮಗಳನ್ನು ಕೈಗೊಂಡು ಕಂಡು ಹಿಡಿಯಲು ದಿನಾಂಕ 10-03-2024.ರಂದು ಸಿದ್ದಪಡಿಸಿದ್ದ ಮೂರು ರಾಜ್ಯಗಳ ಪ್ರತಿನಿಧಿ ಗಳನ್ನೂಳಗೂಂಡ ಅಂತಾರಾಜ್ಯ ಸಮನ್ವಯ ಸಮಿತಿ ಚಾರ್ಟರ್ (ಐಸಿಸಿ) ನಿಯಮದಂತೆ ಮಾನವ ವನ್ಯಪ್ರಾಣಿ ಸಂಘರ್ಷವನ್ನು ತಡೆಗಟ್ಟಲು ಮತ್ತು ಸಂಘರ್ಷ ನಿರ್ವಹಣಾ ತಂತ್ರಗಳನ್ನು ವಿನ್ಯಾಸಗೊಳಿಸಲು ಅಂತರ ರಾಜ್ಯ ಗಡಿ ಪ್ರದೇಶಗಳಲ್ಲಿ ನಿಯಮಿತವಾಗಿ ಹಾಗೂ ಏಕಕಾಲದಲ್ಲಿ ವನ್ಯಜೀವಿ ಗಣತಿಯನ್ನು ಕೈಗೊಳ್ಳುವ ಚಟುವಟಿಕೆಯನ್ನು ಒಳಗೊಂಡಿರುವ ಹಿನ್ನೆಲೆಯಲ್ಲಿ ದಿನಾಂಕ 23 .24. ಮತ್ತು 25.ನೇ ಮೇ 2024 ರಂದು ಅಂತರ ರಾಜ್ಯ ಗಡಿಯಲ್ಲಿರುವ .

ಬಂಡೀಪುರ ನಾಗರಹೊಳೆ ಹಾಗೂ ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಆನೆ ಗಣತಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, 23-05-2024 ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ 13 ವಲಯಗಳಲ್ಲಿ ಒಟ್ಟು 113 ಗಸ್ತುಗಳಲ್ಲಿ ಬ್ಲಾಕ್ ಸ್ಯಾಂಪ್ಲಿಂಗ್ ಚಟುವಟಿಕೆಗಳನ್ನು ಕೈಗೊಳ್ಳಲಾಗಿರುತ್ತದೆ
ಮುಂದಿನ ಎರಡು ದಿನಗಳ ಕ್ರಮವಾಗಿ ಲೈನ ಟ್ರಾನ್ಸೆಕ್ಟ್ ಮತ್ತು ವಾಟರ್ ಹೋಲ್ ಕೌಂಟ್ ಮಾದರಿಯ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತದೆ ಇದಕ್ಕೆ ಸೂಕ್ತ ಪರಿಹಾರ ಕಂಡು ಹಿಡಿಯಲು ಈ ಆನೆ ಗಣತಿ ನಡೆಸಲಾಗುತ್ತಿದೆ ಈ ಗಣತಿ ಗಡಿ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಅರಣ್ಯಾದಿಕಾರಿಗಳು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು