LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ದೇವನಹಳ್ಳಿ ಪರಿವೀಕ್ಷಣಾ ಮಂದಿರದಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನ ಆಚರಣೆ

ದೇವನಹಳ್ಳಿ : ದೇವನಹಳ್ಳಿ ಪಟ್ಟಣದ ಪರಿವೀಕ್ಷಣಾ ಮಂದಿರದ ಆವರಣದಲ್ಲಿಂದು ಗಿಡ ನೆಡುವ ಮುಖಾಂತರ ಪರಿಸರ ದಿನ ಆಚರಿಸಿದರು.ಈ ಸಮಯದಲ್ಲಿ ಮಂದಿರದ ಮೇಲ್ವಿಚಾರಕ ನಾಗರಾಜ್ ಮಾತನಾಡಿ ವಿಶ್ವ ಪರಿಸರ ದಿನದಂದು ಗಿಡ ನೆಡುವುದರ ಅರಿವು ಮೂಡಿಸುವ ಮೂಲಕ ಭಾರತ ದೇಶವು ವಿಶ್ವದಲ್ಲಿ ಗುರುತಿಸಿಕೊಂಡಿರುವುದು ಸಂತೋಷದ ವಿಷಯವಾಗಿದ್ದು ನಾವು ಕೂಡ ದೇಶಕ್ಕಾಗಿ ಗಿಡ ನೆಡುವ ಮುಖಾಂತರ ವಿಶ್ವಪರಿಸರ ದಿನಾಚರಣೆ ಮಾಡುತ್ತಿದ್ದೇವೆ,

ಪ್ರತಿಯೊಬ್ಬರು ಮರಗಳನ್ನುಬೆಳೆಸಿ ಉಳಿಸಿದಾಗ ಮುಂದಿನ ಪೀಳಿಗೆಗೆ ಸಮೃದ್ಧ ಪರಿಸರ ನಿರ್ಮಾಣವಾಗಲಿದೆ ಎಂದರು.ಲಕ್ಷ್ಮಮ್ಮ ಮಾತನಾಡಿ ಅಭಿವೃದ್ಧಿ ಹೆಸರಿನಲ್ಲಿ ನಾವು ಅನೇಕ ಮರಗಳನ್ನು ನಾಶ ಮಾಡುತ್ತಿದ್ದೇವೆ, ಮರ ಕಡಿಯುವ ಮೊದಲು ಇದರ ಬಗ್ಗೆ ಯೋಚಿಸಬೇಕು, ಒಂದು ಮರ ಕಡಿದರೆ ಕನಿಷ್ಠ 2 ಗಿಡ ನೆಟ್ಟು ಪೋಷಿಸಿದರೆ ನಮಗೆ ಗಾಳಿ ನೆರಳು ದೊರಕಲಿದೆ, ಸಾಲುಮರದ ತಿಮ್ಮಕ್ಕ ಮಾಡಿರುವುದರಲ್ಲಿ ನಮ್ಮದೇನು ಇಲ್ಲ ಇದು ಅಳಿಲು ಸೇವೆ ಎಂದು ಹೇಳಿದರು.
ಈ ಸಮಯದಲ್ಲಿ ನಾಗರಾಜ್, ಲಕ್ಷ್ಮಮ್ಮ, ಸುನಿಲ್, ದಂಡು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು