LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಸಿಡಿಲು ಬಡಿದು ಎರಡು ಹಸುಗಳು ಸಾವು: ರೈತ ಬಚಾವ್

ಮೈಸೂರು (ನಂಜನಗೂಡು): ಸಿಡಿಲು ಬಡಿದು ಎರಡು ಹಸುಗಳು ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಸಮೀಪದಲ್ಲೇ ಇದ್ದ ರೈತ ಚನ್ನಶೆಟ್ಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ಚನ್ನಶೆಟ್ಟಿ ಎಂಬುವರು ತಮ್ಮ ಹಸುಗಳನ್ನು ಜಮೀನಿನಲ್ಲಿ ಮೇಯಿಸುತ್ತಿದ್ದ ಸಂದರ್ಭದಲ್ಲಿ ಮಳೆ ಪ್ರಾರಂಭವಾಗಿದೆ.

ಆಗ ಹಸುಗಳನ್ನು ಹುಣಸೆ ಮರದ ಕೆಳಗಡೆ ಕಟ್ಟಿದ್ದರು,ಇದೇ ವೇಳೆ ಸಿಡಿಲು ಬಡಿದು ಸ್ಥಳದಲ್ಲಿಯೇ ಹಸಗಳು ಮೃತಪಟ್ಟಿವೆ. ಮೃತ ಹಸುಗಳ ಪೈಕಿ ಒಂದು ಹಸು ಗರ್ಭಿಣಿಯಾಗಿತ್ತು. ಈ ಸಂದರ್ಭದಲ್ಲಿ ಅದೃಷ್ಟವಶಾತ್ ಸಮೀಪದಲ್ಲೇ ಇದ್ದ ರೈತ ಚನ್ನಶೆಟ್ಟಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಸುಗಳನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದ ಚನ್ನಶೆಟ್ಟಿ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಬೇಕು ಎಂದು ಸ್ಥಳೀಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು