LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಯುವ ಜನರಿಗಾಗಿ ಜನಪದ ಕಲೆಗಳ ಕಲಿಕೆಯ ಶಿಬಿರ

ಬೆಂಗಳೂರು: ಬಸವೇಶ್ವರನಗರ ಸುಭಾಷ್ ಚಂದ್ರ ಬೋಸ್ ಕಿರು ಅರಣ್ಯದಲ್ಲಿ ಪರಿಸರಕ್ಕಾಗಿ ಯುವ ಜನರ ತಂಡವು ಯುವ ಜನರಿಗಾಗಿ ಜನಪದ ಕಲೆಗಳ ಕಲಿಕೆಯ ಶಿಬಿರವನ್ನು ಆಯೋಜಿಸಲಾಗಿತ್ತು ಇದರ ಉದ್ಘಾಟನೆಯನ್ನು ಮಾಜಿ ನಗರ ಪಾಲಿಕೆ ಸದ್ಯಸರಾದ ಎಸ್.ಎಚ್.ಪದ್ಮರಾಜ್ ಅವರು ಭೂಮಿಕ ಲಕ್ಷಣ್, ಶ್ರೀಮತಿ ರೂಪ ಮೋಹನ್,ನಯನ ಲಕ್ಷ್ಮಿ ರವರು ನೆರವೇರಿಸಿದರು.

ಜನಪದ ಕಲೆಗಳು ನೆಲಮೂಲ ಸಂಸ್ಕೃತಿಯನ್ನು ಬಿಂಬಿಸುವ ಕಲೆಗಳು ಈ ಕಲೆಗಳು ಉಳಿದಾಗ ಮಾತ್ರ ನಮ್ಮ ನೆಲದ ಸಂಸ್ಕೃತಿ ಉಳಿಯುತ್ತದೆ ಮನುಷ್ಯ ಇದರಿಂದ ದೂರವಾದಂತೆ ಮಾನವೀಯತೆಯಿಂದ ದೂರವಾದಂತೆ ಎಂದು ಈ ಕಾರ್ಯಕ್ರಮ ಆಯೋಜನೆ ಮಾಡಿದ್ದ ಮಾಡಿದ್ದ ಉಪನ್ಯಾಸಕರಾದ ಯೇಜಸ ಪಾಷ ತಿಳಿಸಿದರು.

ಈ ಕಾರ್ಯಕ್ರಮಕ್ಕೆ ಅಂತರಾಷ್ಟ್ರೀಯ ಕಲಾವಿದರಾದ ಗೊರವ ಮಲ್ಲೇಶ್ ರವರು ಆಗಮಿಸಿ ಯವ ಜನರಿಗೆ ಮೂಲ ಜನಪದದ ಅಗತ್ಯತೆಗಳ ಬಗ್ಗೆ ತಿಳಿಸಿಕೊಟ್ಟರು ಸುಮಾರು ಐವತ್ತು ಯುವ ಜನರು ಈ ತರಭೇತಿಗೆ ಹೆಸರನ್ನು ನೊಂದಾಯಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು