LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ನಗರಸಭೆಯ ಹೊರಗುತ್ತಿಗೆ ನೌಕರರನ್ನು ಖಾಯಂ ಗೊಳಿಸುವಂತೆ ಒತ್ತಾಯ

ಕನಕಪುರ: ನಗರಸಭೆಯ ರಾಜ್ಯ ಹೊರಗುತ್ತಿಗೆ ನೌಕರರಿಗೆ ಸರ್ಕಾರದಿಂದ ನೇರ. ವೇತನ ಪಾವತಿ ಹಾಗೂ ನೇರ ಖಾಯಾಂ ಆದೇಶವನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರ ಕಚೇರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ನಗರಸಭೆ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ ತಿಳಿಸಿದರು.

ನಗರಸಭೆ ಕಚೇರಿ ಎದುರು ಪತ್ರಕರ್ತ ರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರವು ನಗರಸಭೆಯ ಹೊರಗುತ್ತಿಗೆ ನೌಕರರ ನೇರ ವೇತನ ಪವಾತಿ ಹಾಗೂ ಖಾಯಂಮ್ಮಾತಿ ಆದೇಶ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ನಗರಸಭೆಯ ಹೊರಗುತ್ತಿಗೆ ಕಾರ್ಮಿಕರು ಮನವಿ ಪತ್ರ ಸಲ್ಲಿಸಲಿದ್ದೇವೆ.

ಸರ್ಕಾರ ನಮ್ಮ ಮನವಿಯನ್ನು ಪುರಸ್ಕರಿಸಿ ಪ್ರಮುಖ ವಾಗಿ ನೇರ ವೇತನ ಪಾವತಿ ಹಾಗೂ ಕಳೆದ 10-15 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಖಾಯಂಗೊಳಸಬೇಕೆಂದು ಒತ್ತಾಯಿಸಿದರು.ಸಂಘದ ತಾಲೂಕು ಅಧ್ಯಕ್ಷ ಪ್ರದೀಪ್, ಉಪಾಧ್ಯಕ್ಷ ನಾಗೇಶ್ ರಾವ್, ರಾಮಣ್ಣ, ಜಯರಾಂ, ಪ್ರಶಾಂತ್, ದೊರೆಸ್ವಾಮಿ, ವೆಂಕಟೇಶ್, ವೆಂಕಟರಮಣ, ಅಯ್ಯಪ್ಪ, ಮುನಿವೆಂಕಟಯ್ಯ ನೀರುಸರಬರಾಜು, ಕಸವಿಲೇವಾರಿ, ವಾಹನ ಚಾಲಕರು, ಲೋಡರ್ಸ್, ಹಾಗೂ ಇತರೆ ಕಾರ್ಮಿಕರು ಸೇರಿದಂತೆ ಹಲವರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು