LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chitradurga

ಕುರುಡಿಹಳ್ಳಿ ಲಂಬಾಣಿ ಹಟ್ಟಿಯಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ

ಚಳ್ಳಕೆರೆ: ತಾಲ್ಲೂಕಿನ ಕುರುಡಿಹಳ್ಳಿ ಲಂಬಾಣಿ ಹಟ್ಟಿಯ ಲಂಬಾಣಿ ಸಮಾಜದ ಶ್ರೀ ಶ್ರೀ ನಂದಾಮಸಂದ್ ಬಾಬಾಜಿ ಪರಂಪರೆಯ ಸೇವಾಶ್ರಮದ ದಿ.ಶ್ರೀ ಶ್ರೀ ಶ್ರೀ ಶಿವ ಸಾಧು ಸ್ವಾಮಿಗಳ 5 -12 -2023 ರಂದು ವೈಕುಂಠ ಸಮಾರಾಧನೆ ಪ್ರಯುಕ್ತ ಕಣ್ಣಿನ ತಪಾಸಣೆ ಶಿಬಿರವನ್ನು ಶಿವಮೊಗ್ಗ ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸೇವಾಶ್ರಮದ ಉತ್ತರ ಅಧಿಕಾರಿಯಾದ ಶ್ರೀ ಪುರುಷೋತ್ತಮ ರವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮೃತ ಸ್ವಾಮೀಜಿಗಳ ಉತ್ತರಾಧಿಕಾರಿಯಾದ ಪುರುಷೋತ್ತಮ್ ಅವರು ಉಚಿತ ಕಣ್ಣಿನ ತಾಪ ಸರಣಿಯ ಕಾರ್ಯಕ್ರಮದ ಬಗ್ಗೆ ಮಾತನಾಡಿ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಲಂಬಾಣಿಹಟ್ಟಿ ಗ್ರಾಮಮದಲ್ಲಿ ಇರುವ ಲಂಬಾಣಿ ಸಮಾಜದ ಸ್ವಾಮೀಜಿಗಳಾದ ಶ್ರೀ ಶಿವಸಾದು ಸ್ವಾಮಿಗಳು ಇತ್ತೀಚೆಗೆ ಅನಾರೋಗ್ಯದಿಂದ ಮುತರಾಗಿದ್ದರು.

ಅವರ ವೈಕುಂಠ ಸಮಾರಾಧನೆ ದಿನದಂದು ಜ್ಞಾಪಕರ್ತವಾಗಿ. ಕಣ್ಣಿನ ತಪಾಸಣೆ ಕಾರ್ಯಕ್ರಮವನ್ನು ಮೃತ ಸ್ವಾಮೀಜಿಗಳ ಕುರುಡಿಹಳ್ಳಿ ಲಂಬಾಣಿಹಟ್ಟಿ ಸೇವಾಶ್ರಮದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಉಚಿತ ಕಣ್ಣಿನ ತಪಾಸಣೆಯನ್ನು ಸಾರ್ವ ಜನಿಕರು ಸ್ವದುಪಯೋಗ ಪಡಿಸಿ ಕೊಳ್ಳಬೇಕೆಂದು ಕೋರಿದರು. ಇನ್ನು ಮುಂದೆ ಸ್ವಾಮಿಜಿಗಳ ಸೇವಾ ಕಾರ್ಯಕ್ರಮ ಗಳಾದ. ಗೋಶಾಲೆಯ ನಿರ್ವಹಣೆ ಹಾಗೂ ಸೇವಾಶ್ರಮದಲ್ಲಿ ನಿತ್ಯ ಅನ್ನ ಸಂತರ್ಪಣೆ ಸೇವೆ ಮುಂದುವರೆಯುವುದು ಎಂದರು.

ಈ ಸುದ್ದಿಗೋಷ್ಠಿಯಲ್ಲಿ ಮಕ್ಕಳ ತಜ್ಞ ಡಾ.ಚಂದ್ರನಾಯ್ಕ್,ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷ ಆರ್. ಪ್ರಸನ್ನಕುಮಾರ್,ಕ್ರಾಂತಿಕುಮಾರ್, ವೀರಭದ್ರನಾಯ್ಕ್, ಶಂಕರ್ ನಾಯ್ಕ್ ಇತರರು ಉಪಸ್ಥಿತರಿದ್ದರು.ಉಚಿತ ಕಣ್ಣಿನ ತಪಾಸಣೆ ಶಿಬಿರಕ್ಕೆ ಬರುವ ರೋಗಿಗಳು.ದಿನಾಂಕ 05-12-2023 ಮಂಗಳವಾರ ಸ್ಥಳ: ಕುರುಡಿ ಹಳ್ಳಿ ಲಂಬಾಣಿ ಹಟ್ಟಿ ಸೇವಾಶ್ರಮ ಸಮಯ11ಗಂಟೆಗೆ ಇತ್ತೀಚಿನ ಎರಡು ಭಾವಚಿತ್ರ, ಆಧಾರ್ ಕಾರ್ಡ್ರೇಷನ್ ಕಾರ್ಡ್, ಎರಡು ಪ್ರತಿ ಜೆರಾಕ್ಸ್ ಕಡ್ಡಾಯವಾಗಿ ತರಬೇಕು.

ಹೆಚ್ಚಿನ ಮಾಹಿತಿಗಾಗಿ ಕುಮಾರ್ ನಾಯ್ಕ್,ಮೊ.ಸಂಖ್ಯೆ:9845131687 ಪುರುಷೋತ್ತಮ್ ನಾಯ್ಕ್ ಮೊ.ಸಂಖ್ಯೆ: 9108121494, ಹೇಮಂತ್ ನಾಯ್ಕ್ ಮೊ. ಸಂಖ್ಯೆ:9538500862

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು