LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

"ಶ್ರೀ ಸಾಯಿ ಕಾಲೇಜು ವಿದ್ಯಾರ್ಥಿಗಳಿಂದ ಉತ್ತಮ ಫಲಿತಾಂಶ"

ಹುಬ್ಬಳ್ಳಿ: ಕರ್ನಾಟಕ ವಿಶ್ವವಿದ್ಯಾಲದ ಬಿ.ಎಡ್ ನಾಲ್ಕನೇ ಸೆಮಿಸ್ಟರ್ ಫಲಿತಾಂಶ ಬಿಡುಗಡೆಯಾಗಿದ್ದು, ನಗರದ ಶ್ರೀ ಸಾಯಿ ಬಿ.ಇಡಿ ಕಾಲೇಜಿನ ವಿದ್ಯಾರ್ಥಿಗಳಾದ ಲತೀಫ್ ಮಕಾನದಾರ ಶೇ.೮೮.೩೩ ಡಾ.ಆನಂದ ಕಟ್ಟಿಮನಿ ಶೇ.೮೮.೧೬ ಮತ್ತು ಯಾಸೀನ್ ಖಾಜಿ ಶೇ. ೮೬.೦೫ ಅಂಕಗಳನ್ನು ಪಡೆದುಕೊಂಡು ತೇರ್ಗಡೆಯಾಗಿದ್ದಾರೆ.ಇವರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಆರ್.ಎಸ್. ಹೊಸೂರು, ಪ್ರಾಚಾರ್ಯರಾದ ಪಿ. ಎಸ್ ಕೆಂಗಾರ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST