LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಎಚ್.ಡಿ.ಕುಮಾರಸ್ವಾಮಿ ಗೆಲುವು: ಅಭಿಮಾನಿಯಿಂದ ಉರುಳುಸೇವೆ

ಮಳವಳ್ಳಿ: ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ದಾಸನ ದೊಡ್ಡಿ ಗ್ರಾಮದ ಗುತ್ತಿಗೆದಾರರಾದ ಪುಟ್ಟಸ್ವಾಮಿ ಅವರು ಮಾರೇಹಳ್ಳಿಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಾಲಯದಲ್ಲಿ ಉರುಳುಸೇವೆ ಮಾಡಿ ದೇವರ ಹರಕೆಯನ್ನು ತೀರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಎಚ್ಡಿ. ಕುಮಾರಸ್ವಾಮಿ ಅವರು ಗೆಲುವು ಸಾಧಿಸಿದರೆ ಉರುಳಿ ಸೇವೆ ಮಾಡುವೆ ಎಂದು ಹರಕೆ ಕಟ್ಟಿಕೊಂಡಿದ್ದೆ ಅದರಂತೆ ಇಂದು ಹರಕೆ ತಿರೀಸಿದ್ದೇನೆ ಕುಮಾರಸ್ವಾಮಿಯವರಿಗೆ ಹಾಗೂ ನಾಡಿನ ಜನತೆಗೆ ಒಳ್ಳೆಯದಾಗಲಿ ಎಂದು ಆಶಿಸಿದರು ಕುಮಾರಸ್ವಾಮಿ ಅವರು ಮಂತ್ರಿಗಳಾಗಿ ಹೆಚ್ಚು ಅಭಿವೃದ್ಧಿ ಮಾಡಲಿ ಎಂದು ಹೇಳಿದರು.

ಕುಮಾರಸ್ವಾಮಿಯವರ ಅಭಿಮಾನಿಯಾದಪೇಟೆ ಬೀದಿ ರಮೇಶ್ ಮಾತನಾಡಿ ಗುತ್ತಿಗೆದಾರರದ ಪುಟ್ಟಸ್ವಾಮಿಯವರು ಇಷ್ಟು ವಯಸ್ಸಿನಲ್ಲಿ ಕುಮಾರಸ್ವಾಮಿಯವರು ಗೆದ್ದು ಬರಲಿ ಎಂದು ಹರಕೆ ಕಟ್ಟಿಕೊಂಡು ಉರುಳು ಸೇವೆ ಮಾಡಿದ್ದಾರೆ ಇವರಿಗೆ ಕುಮಾರಸ್ವಾಮಿಯವರಿಗೆ ಒಳ್ಳೆಯದು ಮಾಡಲಿ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಜೋಗಿಪುರ ಗ್ರಾಮದ ಬಸವರಾಜು ಪುಟ್ಟಬಸವೇಗೌಡ ರಾಮೇಗೌಡ ಮರಿಸ್ವಾಮಿ ಮಹೇಶ್ ಸಣ್ಣ ಗೌಡರು ಹಲವರು ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು