ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ಗುಂಡೂರಾವ್ ಅವರು ಇಂದು ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಹಾಗೂ ಸಮಸ್ಯೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ಗುಂಡೂರಾವ್ ಅವರು ಇಂದು ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಹಾಗೂ ಸಮಸ್ಯೆಗಳ ಪರಿಶೀಲನೆ ನಡೆಸಿದ್ದಾರೆ.
Get latest news updates delivered straight to your WhatsApp.