LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

`2 ತಿಂಗಳು ಹಲ್ಲುಜ್ಜಲೂ ಆಗಿಲ್ಲ’

ಹೊಸದಿಲ್ಲಿ: ಎರಡು ವರ್ಷಗಳ ಹಿಂದೆ ಸಂಭವಿಸಿದ ಭೀಕರ ಅಪಘಾತಕ್ಕೆ ಒಳಗಾದ ಅನಂತರ 2 ತಿಂಗಳವರೆಗೆ ನನಗೆ ಹಲ್ಲುಜ್ಜಲೂ ಆಗುತ್ತಿರಲಿಲ್ಲ ಎಂದು ರಿಷಭ್ ಪಂತ್ ಹೇಳಿಕೊಂಡಿದ್ದಾರೆ.

2022ರ ಡಿಸೆಂಬರ್‍ನಲ್ಲಿ ಭೀಕರ ಅಪಘಾತಕ್ಕೆ ತುತ್ತಾಗಿದ್ದ ಪಂತ್, ಬದುಕುಳಿದಿದ್ದೇ ಪವಾಡವಾಗಿತ್ತು. ಆ ಬಗ್ಗೆ ಶಿಖರ್ ಧವನ್ ಅವರಿಗೆ ನೀಡಿದ್ದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. ಆ ಸಂದರ್ಭದಲ್ಲಿ ಅಸಾಧ್ಯ ನೋವಾಗುತ್ತಿತ್ತು.

ಬದುಕುಳಿಯುವ ಬಗ್ಗೆ ನಂಬಿಕೆಯೇ ಇರಲಿಲ್ಲ. ನಾನು ವೀಲ್‍ಚೇರ್‍ನಲ್ಲಿ ವಿಮಾನ ನಿಲ್ದಾಣಕ್ಕೆ ಹೋಗಲು ಹೆದರುತ್ತಿದ್ದೆ. ಅಂತಹ ಸ್ಥಿತಿಯಲ್ಲಿ ನನಗೆ ಜನರನ್ನು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST