LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಭಾರತದ ಸಂವಿಧಾನ ಶ್ರೇಷ್ಠವಾಗಿದೆ ಉಸ್ತುವಾರಿ ಸಚಿವ ಕೆ ಎಚ್ ಮುನಿಯಪ್ಪ

ದೇವನಹಳ್ಳಿ: ತಾಲೂಕಿನ ವಿವಿಧ ಸರ್ಕಾರಿ ಕಚೇರಿಗಳು ಶಾಲಾ ಕಾಲೇಜುಗಳು 75 ನೆಯ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಪಟ್ಟಣದ ದೇವನಹಳ್ಳಿ ಕ್ರೀಡಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತಿ ವತಿಯಿಂದ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಕೆ ಎಚ್ ಮುನಿಯಪ್ಪ ಮಾತನಾಡಿ,

ಭಾರತದಲ್ಲಿ ಅನೇಕ ಧರ್ಮಗಳು ಸಮುದಾಯಗಳನ್ನು ಎಲ್ಲರಿಗೂ ಗೌರವಹಿತವಾಗಿ ಬದುಕುವ ಅವಕಾಶವನ್ನು ಸಂವಿಧಾನ ಮಾಡಿಕೊಟ್ಟಿದೆ ಭಾರತದ ಮಣ್ಣಿನಲ್ಲಿ ವಾಸಿಸುವ ಸರ್ವರಿಗೂ ಶಕ್ತಿ ತುಂಬುವ ಕೆಲಸಗಳನ್ನು ಡಾಕ್ಟರ್ ಬಿಆರ್ ಅಂಬೇಡ್ಕರ್ ರವರು ಸಂವಿಧಾನದ ಮೂಲಕ ನೀಡುವ ದೇಶದ ಶ್ರೇಷ್ಠತೆಯನ್ನು ನೂರು ಪಟ್ಟು ಹೆಚ್ಚಿಸಿದ್ದಾರೆ ಭಾಷೆಯ ಅನುಗುಣವಾಗಿ ರಾಜ್ಯಗಳ ವಿಂಗಡಣೆಯಾಗಿದ್ದು ಜಗತ್ತಿನ ಜನರು ಭಾರತದ ಸಂವಿಧಾನ ಶ್ರೇಷ್ಠವಾಗಿದೆ ಎಂದರು.

ನಾವು ಚುನಾವಣೆ ಸಂದರ್ಭದಲ್ಲಿ ಐದು ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಶಿವಶಂಕರ್, ಜಿಲ್ಲಾ ಪಂಚಾಯಿತಿ ಸಿ ಇ ಓ ಡಾಕ್ಟರ್ ಕೆ ಎನ್ ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲ ದಂಡಿ, ಅಪರ ಜಿಲ್ಲಾಧಿಕಾರಿ ಅಂಬರೀಶ್ ಹೆಚ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಮೇಶ್,

ಅಪರ ಪೊಲೀಸ್ ಅಧಿಕಾರಿ ಪುರುಷೋತ್ತಮ್, ದೇವನಹಳ್ಳಿ ತಹಸೀಲ್ದಾರ್ ಶಿವರಾಜ್, ತಾಲೂಕ್ ಪಂಚಾಯತಿ ಇ ಓ ಶ್ರೀನಾಥ್ ಗೌಡ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿ ರಾಜಣ್ಣ, ಮಾಜಿ ಪುರಸಭಾ ಅಧ್ಯಕ್ಷ ಸಿ ಜಗನ್ನಾಥ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ದ್ಯಾವರಹಳ್ಳಿ ಶಾಂತಕುಮಾರ್, ಉಪಸ್ಥಿತರಿದ್ದರು. ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಕ್ಷೇತ್ರಗಳಿಗೆ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಆಯ್ಕೆಯಾದ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು