LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

IPL: Ben Stokes, ಜೋ ರೂಟ್ 2 ವರ್ಷ ನಿಷೇಧ?; ಕಳ್ಳಾಟಕ್ಕೆ BCCI ಬ್ರೇಕ್!

ಮುಂಬೈ: ಐಪಿಎಲ್ 2025 ಹರಾಜು ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇಂಗ್ಲೆಂಡ್ ನ ಸ್ಟಾರ್ ಆಟಗಾರರಾದ ಬೆನ್ ಸ್ಟೋಕ್ಸ್ ಮತ್ತು ಜೋ ರೂಟ್ ಮೇಲೆ ನಿಷೇಧದ ತೂಗುಗತ್ತಿ ತೂಗುತ್ತಿದೆ.

ಹೌದು.. 2025ರ ಐಪಿಎಲ್ ಮೆಗಾ ಹರಾಜಿಗೆ ವೇದಿಕೆ ಸಿದ್ಧವಾಗಿದ್ದು, ಇದೇ ತಿಂಗಳ ಅಂದರೆ ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿದೆ.

ಈ ಬಾರಿ ಮೆಗಾ ಹರಾಜಿಗೆ 1165 ಭಾರತೀಯ ಆಟಗಾರರು ಸೇರಿದಂತೆ ಒಟ್ಟು 1574 ಕ್ರಿಕೆಟಿಗರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 320 ಕ್ಯಾಪ್ಡ್ ಮತ್ತು 1224 ಅನ್‌ಕ್ಯಾಪ್ಡ್ ಆಟಗಾರರಿದ್ದಾರೆ. ಉಳಿದಂತೆ ಸಹವರ್ತಿ ದೇಶಗಳ 30 ಆಟಗಾರರನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ.

ಆದರೆ ಈ ಬಾರಿ ಹರಾಜಿಗೆ ನೋಂದಾಯಿಸಿಕೊಂಡ ಆಟಗಾರರ ಪಟ್ಟಿಯಲ್ಲಿ ಬೆನ್ ಸ್ಟೋಕ್ಸ್ ಮತ್ತು ಜೋ ರೂಟ್ ಹೆಸರಿಲ್ಲ. ಆ್ಯಶಸ್ ಸರಣಿ ಮೇಲೆ ಕಣ್ಣಿಟ್ಟಿರುವ ಈ ಇಬ್ಬರು ಆಟಗಾರರು ಐಪಿಎಲ್ ಹರಾಜು ಪ್ರಕ್ರಿಯೆಯಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ. ಆದರೆ ಅವರ ಇದೇ ನಿರ್ಧಾರ ಇದೀಗ ಅವರನ್ನು 2 ವರ್ಷಗಳ ಕಾಲ ಐಪಿಎಲ್ ನಿಂದ ದೂರವಿಡುವ ಆಪಾಯ ತಂದಿದೆ.

ಐಪಿಎಲ್ ಮೆಗಾ ಹರಾಜಿನಲ್ಲಿ ಭಾಗವಹಿಸದ ಆಟಗಾರರು ಎರಡು ವರ್ಷಗಳ ಕಾಲ ಐಪಿಎಲ್ ಆಡಲು ಅವಕಾಶವಿಲ್ಲ. ಬಿಸಿಸಿಐನ ಹೊಸ ನಿಯಮದ ಪ್ರಕಾರ, ಮೆಗಾ ಹರಾಜಿನಲ್ಲಿ ನೋಂದಾಯಿಸದ ವಿದೇಶಿ ಆಟಗಾರರು ಮುಂದಿನ ವರ್ಷದ ಹರಾಜಿನಲ್ಲೂ ಭಾಗವಹಿಸಲು ಅರ್ಹರಲ್ಲ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು