LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ನಾಳೆಯಿಂದ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ

ಬೆಂಗಳೂರು: ಈಗಾಗಲೇ ಉದ್ಯೋಗಕ್ಕಾಗಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ್ದ ಉದ್ಯೋಗಾಕಾಂಕ್ಷಿಗಳು ಮತ್ತೆ ಅನಿರ್ಧಿಷ್ಠಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದ ವತಿಯಿಂದ ನಾಳೆ ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ಧಿಷ್ಠಾವಧಿ ಹೋರಾಟ ನಡೆಸಲು ನಿರ್ಧರಿಸಿದ್ದಾರೆ.
ಆದರೆ ಪೊಲೀಸರು ವಿದ್ಯಾರ್ಥಿಗಳ ಈ ಹೋರಾಟಕ್ಕೆ ಅನುಮತಿ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಪೊಲೀಸರ ಈ ಕ್ರಮವನ್ನು ಪ್ರಶ್ನಿಸಿ ಹೋರಾಟ ಮಾಡಲಿರುವ ವಿದ್ಯಾರ್ಥಿಗಳು ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST