LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಎಲೆಕ್ಟಿಕ್ ವಾಹನಗಳಿಗೆ ತೆರಿಗೆ ಜೋಷಿ ಅಸಮಾಧಾನ

ನವದೆಹಲಿ; ರಾಜ್ಯದಲ್ಲಿ ಎಲೆಕ್ಟಿಕ್ ವಾಹನಗಳಿಗೆ ತೆರಿಗೆ ವಿಧಿಸಿರುವ ರಾಜ್ಯ ಸರ್ಕಾರದ ವಿರುದ್ಧ ನೂತನ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವಪ್ರಹ್ಲಾದ್ ಜೋಷಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಪರಿಸರ ಸ್ನೇಹಿ ವಾಹನಗಳನ್ನು ರಾಜ್ಯ ದೂರಸರಿಸುತ್ತಿದೆ. ರಾಜ್ಯದಲ್ಲಿ ಆರ್ಥಿಕ ದಿವಾಳಿಯಾಗಿದೆ ಲೈಫ್ ಟೈಮ್ ಟ್ಯಾಕ್ಸ್ ಹಾಕುವ ಮೂಲಕ ಹಣ ಸಂಪಾದನೆಯ ದಾರಿ. ಡಿಸೇಲ್ ಪೆಟ್ರೋಲ್ ಬಳಕೆ ಪ್ರೋತ್ಸಾಹಿಸುತ್ತಿರುವ ಕಾಂಗ್ರೆಸ್ ರಾಜ್ಯದಲ್ಲಿ ಡಿಸೇಲ್ ಮೇಲೆ ವ್ಯಾಟ್ ವಿಧಿಸಲಾಗುತ್ತದೆ. ಆರ್ಥಿಕ ದಿವಾಳಿತನವನ್ನು ತಪ್ಪಿಸಿಕೊಳ್ಳಲು ವ್ಯಾಟ್ ಹಣಕ್ಕಾಗಿ ಪ್ರೋತ್ಸಾಹ. ದೇಶದ ಅಭಿವೃದ್ಧಿಗಿಂತಲೂ ಕೇವಲ ತೆರಿಗೆ ವಸೂಲಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇಡೀ ದೇಶವೇ ಇಂದು ಶುದ್ಧ ಇಂಧನ ಮತ್ತು ಎಲೆಕ್ಟಿಕ್ ವಾಹನಗಳತ್ತ ಸಾಗುತ್ತಿದೆ. ಸುಸ್ಥಿರ ಭವಿಷ್ಯದ ಆಶಯಗಳಿಗೆ ತಣ್ಣೀರು ಸುರಿಸುತ್ತಿದೆ ರಾಜ್ಯ ಸರ್ಕಾರ. ಇವಿ ವಾಹನಗಳನ್ನು ಜನಸಾಮಾನ್ಯರಿಗೆ ಎಟುಕದಂತೆ ದುಬಾರಿಯಾಗಿಸುತ್ತಿದೆ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು