LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

"ಸಿಎಂಗೆ ಕೆ.ಎನ್. ರಾಜಣ್ಣ ಆತಿಥ್ಯ"

ತುಮಕೂರು: ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನಲೆ ಮಾಜಿ ಸಚಿವ, ಶಾಸಕ ಕೆ.ಎನ್. ರಾಜಣ್ಣ ತುಮಕೂರು ನಿವಾಸದಲ್ಲಿ ಸಕಲ ಸಿದ್ಧತೆ ಭರದಿಂದ ಸಾಗಿದೆ. ಮಂತ್ರಿ ಸ್ಥಾನ ಕೈತಪ್ಪಿದ ಬಳಿಕ ಮೊದಲ ಬಾರಿಗೆ ಸಿಎಂಗೆ ರಾಜಣ್ಣ ಅತಿಥ್ಯ ನೀಡುತ್ತಿದ್ದು, ಸಹಜವಾಗಿಯೇ ಈ ಬಗ್ಗೆ ಕುತೂಹಲ ಹೆಚ್ಚಿದೆ. ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಮತ್ತೆ ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬಗ್ಗೆ ಬಹಿರಂಗವಾಗಿಯೇ ಕೆ.ಎನ್.ರಾಜಣ್ಣ ಹೇಳಿಕೆ ನೀಡಿದ್ದು, ಇಂದು ಊಟದ ವೇಳೆ ರಾಜ್ಯ ರಾಜಕೀಯ ಚರ್ಚೆ ಸಾಧ್ಯತೆ ಇದೆ. ಈ ವೇಳೆ ಪರಮೇಶ್ವರ್ ಮತ್ತು ತುಮಕೂರು ಶಾಸಕರು ಭಾಗಿಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST