LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕರುನಾಡ ಸಿರಿ ಸಾಹಿತ್ಯ ವೇದಿಕೆಯಿಂದ ಕಾರ್ಮಿಕ ದಿನಾಚರಣೆ

ಕರುನಾಡ ಸಿರಿ ಸಾಹಿತ್ಯ ವೇದಿಕೆ ನಗರದ ಕೆನ್ ಕಲಾ ಶಾಲೆಯಲ್ಲಿ ಕಾರ್ಮಿಕ ದಿನಾಚರಣೆ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಶಾಂತಲಾ ಸುರೇಶ್ ರವರು ಎಲ್ಲರನ್ನು ಸ್ವಾಗತಿಸಿದರು.

ಸಂಸ್ಥೆಯು ದಿ.ಹನುಮಂತರಾಯ ರವರಿಂದ ಸ್ಥಾಪಿತವಾಗಿ ಅದನ್ನು ಮುಂದುವರೆಸುತ್ತಿರುವಾಗಿ ಹಾಗೂ ಮುಂಬರುವ ದಿನಗಳಲ್ಲಿ ಮತ್ತಷ್ಟು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ತಿಳಿಸಿದರು.ಈ ಕಾರ್ಯಕ್ರಮದಲ್ಲಿ ಐ.ಟಿ.ಐ ಕಾರ್ಖಾನೆಯ ಕಾರ್ಮಿಕ ಸಂಘದ ಅಧ್ಯಕ್ಷರಾದ ಶ್ರೀ.ಶ್ರೀಧರ ನಾರಾಯಣ್ ರವರು ಮಾತನಾಡಿ ಕಾರ್ಮಿಕರಿಂದ ದೇಶದ ಅಭಿವೃದ್ದಿ. ನಮ್ಮ ದೇಶ ಸ್ವಾವಲಂಬಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಕಾರ್ಮಿಕರಿಗಾಗಿ ಮೇ 1 ವಿಶ್ವದಾದ್ಯಂತ ಅಚರಣೆಯಾಗುತ್ತಿದ್ದು ಅರ್ಥಪೂರ್ಣ ಎಂದು ತಿಳಿಸಿದರು.

ಕಾರ್ಮಿಕ ಶಕ್ತಿ ಅಪಾರವಾದುದು ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ ಶ್ರೀಧರ್ ನಾರಾಯಣ್, ಪೌರ ಕಾರ್ಮಿ ಕರಾದ ಅಮ್ಮು ಹಾಗೂ ಜಯಲಕ್ಷ್ಮಿ ರವರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಶ್ರೀ.ರು.ಬಸಪ್ಪ ನವರು ಆಗಮಿಸಿದ್ದು ವಿಶೇಷವಾಗಿತ್ತು ಮತ್ತು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇದಿಕೆಯ ಪದಾಧಿಕಾರಿಗಳಾದ ಶ್ರೀ.ವೇಣುಗೋಪಾಲ್,ಎನ್, ಶ್ರೀ.ಭೀಮ್ ಜಿ, ಶ್ರೀ.ಉಮೇಶ್.ಸಿ.ಎನ್ , ಭಾರ್ಗವಿ.ಪಿ ರವರುಗಳು ಉಪಸ್ಥಿತರಿದ್ದರು.ಕಾರ್ಯಕ್ರಮದ ನಿರೂಪಣೆಯನ್ನು ವೇದಿಕೆಯ ಉಪಾಧ್ಯಕ್ಷರಾದ ಶ್ರೀಮತಿ ಇಂದಿರಾ ಶರಣ್ ಜಮ್ಮಲದಿನ್ನಿ ನಿರ್ವಹಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು