LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಡಿವಿಜಿ ಯವರ ಮಂಕುತಿಮ್ಮನ ಕಗ್ಗದ ಬಗ್ಗೆ ಉಪನ್ಯಾಸ

ಬೆಂಗಳೂರು: ಇಲ್ಲಿನ ಡಿಗ್ನಿಟಿ ಫೌಂಡೇಶನ್ ನ ಜಯನಗರ ಕಾಫಿ ಚಾವಡಿ ವಿಭಾಗದವರು ಡಿವಿಜಿ ಯವರ ಮಂಕುತಿಮ್ಮನ ಕಗ್ಗದ ಬಗ್ಗೆ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಿದ್ದರು.

ಯೂತ್ ಫಾರ್ ಬ್ಯಾಂಕ್ ಜಾಬ್ಸ್ ನ ಸಂಸ್ಥಾಪಕ ಅಧ್ಯಕ್ಷರಾದ ಎಂ ವೆಂಕಟೇಶ ಶೇಷಾದ್ರಿಯವರು ಮಾತನಾಡಿ ಡಿವಿಜಿ ಸರಳತೆ ಮತ್ತು ಉನ್ನತ ಚಿಂತನೆಗಾಗಿ ಹೆಸರುವಾಸಿಯಾಗಿದ್ದಾರೆ. ಡಿವಿಜಿ ಯವರು ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರಲ್ಲ. ಆದರೆ ಅವರು ಮಂಕುತಿಮ್ಮನ ಕಗ್ಗದಂತಹ ಅಪೂರ್ವ ಕೃತಿಯನ್ನು ರಚಿಸಿದರು.

ಡಿವಿಜಿಯವರ ಮಂಕುತಿಮ್ಮನ ಕಗ್ಗದಲ್ಲಿ ಜೀವನಾನುಭವದ ವಿಚಾರಗಳಿವೆ. ಪ್ರತಿ ಕಗ್ಗದಲ್ಲೂ ಜೀವನದ ಮೌಲ್ಯಗಳನ್ನು ತಿಳಿಸುತ್ತದೆ ಎಂದರು.
ಇದಕ್ಕೆ ಮುಂಚೆ ಹಿರಿಯ ನಾಗರೀಕರಿಗೆ ಆಧ್ಯಾತ್ಮಿಕ ಸಂಬಂಧಿತ ರಸಪ್ರಶ್ನೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಬಹುಮಾನ ಪಡೆದವರ ವಿವರಗಳು : ಶ್ರೀಮತಿ ರೇಖಾ ಮತ್ತು ಪ್ರಭಾವತಿ (ಪ್ರಥಮ ಬಹುಮಾನ) ಮುಕ್ತ ಮತ್ತು ಶ್ಯಾಮಲ (ದ್ವಿತೀಯ ಬಹುಮಾನ ) ಮತ್ತು ವಸುಂಧರ ಮತ್ತು ಶೈಲಾವತಿ (ತೃತೀಯ ಬಹುಮಾನ). ವಿಜೇತರಿಗೆ ಕನ್ನಡ ಪುಸ್ತಕಗಳನ್ನು ಬಹುಮಾನ ರೂಪದಲ್ಲಿ ನೀಡಲಾಯಿತು. ಜಯನಗರ ಕಾಫಿ ಜಾವಡಿಯವರ ಮುಖ್ಯಸ್ಥೆ ಶಾಂತಾ ಅನಿಲ್ ರವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು