LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

`ಅಕ್ಷರಾಭ್ಯಾಸದಿಂದ ಮಕ್ಕಳು ಪ್ರಗತಿ ಹೊಂದಲಿ'

ಚನ್ನರಾಯಪಟ್ಟಣ: ಶಾಲಾ ಅಂತದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರೆ ವಿದ್ಯಾಭ್ಯಾಸ ಕಲಿಯುವುದಕ್ಕೆ ಸಹಕಾರಿಯಾಗುತ್ತದೆ ಎಂದು ಸನ್ ರೈಸ್ ಶಾಲೆಯ ಆಡಳಿತ ಮಂಡಳಿ ಮಂಜುನಾಥ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕು ಗಂಗವಾರ ಸನ್ ರೈಸ್ ಇಂಟರ್ನ್ಯಾಷನಲ್ ಶಾಲಾ ಅವರಣದಲ್ಲಿ ಮಕ್ಕಳ ವಿದ್ಯಾಭ್ಯಾಸ ಮತ್ತು ಯತ್ನಿಕ್ ಡೇ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶಾಲಾ ಹಂತದ ಮಕ್ಕಳಿಗೆ ಶಾಲೆಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಒಂದೇ ಮಾಡಿದರೆ ಅವರಿಗೆ ಸಾಮಾನ್ಯ ಜ್ಞಾನ ಬರುವುದಿಲ್ಲ ಎಲ್ಲಾ ಮಕ್ಕಳ ಒಗ್ಗಟ್ಟಿನಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ ಮಕ್ಕಳಿಗೆ ವಿದ್ಯಾಭ್ಯಾಸ ಕಲಿಯುವುದಕ್ಕೆ ಸಹಕಾರಿಯಾಗುತ್ತದೆ ಎಂದರು.

ಮುಖ್ಯ ಶಿಕ್ಷಕ ಮುನೇಗೌಡ ಮಾತನಾಡಿ ಗಳು ಹೆಚ್ಚಿನ ಜ್ಞಾನ ಪಡೆಯುವುದಕ್ಕೆ ಹಲವಾರು ರೀತಿಯ ಕಾರ್ಯಕ್ರಮಗಳು ಸಹಕಾರಿಯಾಗುತ್ತದೆ ಪೋಷಕರ ಸಹಕಾರದಿಂದ ಮಕ್ಕಳಗೆ ಶಾಲೆ ಹಂತದಲ್ಲಿ ಇಂತಹ ಕಾರ್ಯಕ್ರಮಗಳು ಮಕ್ಕಳಿಗೆ ಸಂಸ್ಕೃತಿಕ ಕಾರ್ಯಕ್ರಮಗಳು ಮಾಡುವುದರಿಂದ ಅವರ ಜ್ಞಾನ ಜೊತೆಗೆ ಸಾಮಾನ್ಯ ಜ್ಞಾನ ಹೆಚ್ಚುತ್ತದೆ ಎಂದರುಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರುಗಳಾದ ರಾಜಶೇಖರ್ ಶಾಲಾ ಸಹ ಶಿಕ್ಷಕರು ನಮ್ಮಂತಾದವರು ಹಾಜರಿದ್ದರು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು