LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಯಲಹಂಕ ಉಪನಗರ 4ನೇ ಹಂತದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕಾರ್ಯಕರ್ತರಿಂದ ಅಬ್ಬರದ ಪ್ರಚಾರ

ಯಲಹಂಕ: ಬಿಬಿಎಂಪಿ 3ನೇ ವಾರ್ಡ್ ನ ಯಲಹಂಕ ಉಪನಗರ 4ನೇ ಹಂತದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಕೂಟದ ಕಾರ್ಯಕರ್ತರು ಅಭ್ಯರ್ಥಿ ಕೆ ಸುಧಾಕರ್ ಪರ ಅಬ್ಬರದ ಪ್ರಚಾರ ನಡೆಸಿ ಬಿಜೆಪಿಗೆ ಗೆಲುವು ತಂದು ಕೊಟ್ಟು, ನರೇಂದ್ರ ಮೋದಿಯವರ ಕೈಬಲ ಪಡಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ಈ ಮುನ್ನ ಯಲಹಂಕ ಉಪನಗರ ನಾಲ್ಕನೇ ಹಂತದ ಬಲಮರಿ ಗಣಪತಿ ದೇವಾಲಯದಲ್ಲಿ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ಅವರ ಹೆಸರಲ್ಲಿ ಅರ್ಚನೆ ಪೂಜೆ ಸಲ್ಲಿಸಿ ಗೆಲುವು ನಮ್ಮದಾಗಬೇಕೆಂದು ಬಿಜೆಪಿ- ಜೆಡಿಎಸ್ ಮೈತ್ರಿ ಕೂಟದ ಕಾರ್ಯಕರ್ತರು ವಿಜ್ಞ ನಿವಾರಕ ವಿನಾಯಕನಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಡಾ. ಶಶಿಕುಮಾರ್, ಬ್ರಾಹ್ಮಣ ಸಮಾಜದ ನಿರ್ದೇಶಕರು ಆದ ಪವನ್ ಕುಮಾರ್, ಜೆಡಿಎಸ್ ಯಲಹಂಕ ಬಾಗದ ಪ್ರಧಾನ ಕಾರ್ಯದರ್ಶಿ ಗಂಗೇಗೌಡ, ಬಿಜೆಪಿ ಯಲಹಂಕ ನಗರ ಮಂಡಲ ಉಪಾಧ್ಯಕ್ಷರು ಹಾಗೂ ಬೂತ್ ಗಳ ಪ್ರಭಾರಿ ಸುಬ್ರಾಮ್ ನಾಯಕ್,ವಾರ್ಡ್ 3ರ, 150, 151, 152, 153, 154 ಹಾಗೂ 155ನೇ ನಂಬರಿನ ಬೂತ್ ಗಳ ಅಧ್ಯಕ್ಷರಾದ ಶ್ರೀಯುತ ಶಿವಣ್ಣ, ನಾಗೇಶ್, ವೆಂಕಟೇಶ್, ಚೇತನ್, ಹೆಚ್.ಜಯಣ್ಣ, ಸುಬ್ರಾಮ್ ನಾಯಕ್, ಮತ್ತು ಕಾರ್ಯದರ್ಶಿಗಳಾದ ಶ್ರೀಯುತ ಪವನ್ ಕುಮಾರ್, ಸುರೇಶ್, ರಾಜಣ್ಣ, ಪಂಡಿತ್ ಆರಾಧ್ಯ, ಸಿ.ಎಸ್.ಮಣಿ ಪಿ.ವೆಂಕಟರಮಣ ಹಾಗೂ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು