LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Beauty Tips

ಲೂಯಿ ವಿಟಾನ್ ಮಳಿಗೆ ಮುಂಬೈನ ಜಿಯೋ ವರ್ಲ್ಡ್ ಪ್ಲಾಜಾದಲ್ಲಿ ಆರಂಭ

ಬೆಂಗಳೂರು: ಲೂಯಿಸ್ ವಿಟಾನ್ ಭಾರತದಲ್ಲಿ ತನ್ನ ಅತಿದೊಡ್ಡ ಮಳಿಗೆಯನ್ನು ಮುಂಬೈನ ಜಿಯೋ ವರ್ಲ್ಡ್ ಪ್ಲಾಜಾದಲ್ಲಿ ತೆರೆದು ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಅಸ್ತಿತ್ವವನ್ನು ವಿಸ್ತರಿಸಿದಂತಾಗಿದೆ.

ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನ ಪ್ರತಿಷ್ಠಿತ ಆವರಣದಲ್ಲಿ ಇದ್ದು, ಇದು ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ಐಷಾರಾಮಿ ಮಳಿಗೆಯಾಗಿದೆ; ಮೈಸನ್‍ನೊಂದಿಗಿನ ಈ ದೀರ್ಘಾಕಾಲಿನ ಭಾಂಧವ್ಯ 20 ವರ್ಷಗಳ ಹಿಂದೆ ಭಾರತದಲ್ಲಿ ತನ್ನ ಮೊದಲ ಮಳಿಗೆಯನ್ನು ತೆರೆದಾಗಗಿನಿಂದಲೂ ಮುಂದುವರೆದಿದೆ.

ಚರ್ಮದ ಉತ್ಪನ್ನಗಳು, ಶೂಗಳು, ಆಕ್ಸಸರೀಸ್ ಮತ್ತು ಸುಗಂಧ ದ್ರವ್ಯಗಳು ಸೇರಿದಂತೆ ಮಹಿಳೆಯರ ಮತ್ತು ಪುರುಷರಿಗಾಗಿ ವಿಶೇಷವಾಗಿ ಸಂಗ್ರಹಿಸಲಾದ ಕಲೆಕ್ಷನ್‍ಗಳನ್ನು ಗ್ರಾಹಕರು ಇಲ್ಲಿ ಕಾಣುಬಹುದು. ರೆಡಿ-ಟು-ವೇರ್ ಮತ್ತು ವಿಶೇಷ ಆಭರಣಗಳು ಮುಂಬೈನಲ್ಲಿ ಮೊದಲ ಬಾರಿಗೆ ಲಭ್ಯವಿವೆ.

ಪ್ರಸಿದ್ಧ ಭಾರತೀಯ ವಾಸ್ತುಶಿಲ್ಪಿ ಮತ್ತು ವಿನ್ಯಾಸಕರಾದ ರೂಶಾದ್ ಶ್ರಾಫ್ ರವರಿಗೆ ಕಸೂತಿ ಕಲೆಯ ಮರದ ಫಲಕಕ್ಕೆ ಹೊಸ ಸ್ಪರ್ಶ ಸಿದ್ಧಪಡಿಸಲು ನಿಯೋಜಿಸಲಾಗಿತ್ತು - ವಿನ್ಯಾಸಕಾರರ ಸಿಗ್ನೇಚರ್. ಖಾಸಗಿ ಪಾಲುದಾರ ಸಲೂನ್‍ನಲ್ಲಿ ಪ್ರದರ್ಶಿಸಲಾದ ಈ ಫಲಕವು ಫ್ರೆಂಚ್ ನಾಟ್‍ಗಳನ್ನು ಹೊಂದಿದ್ದು ಸಾಂಪ್ರದಾಯಿಕ ಸ್ಥಳೀಯ ತಂತ್ರಗಾರಿಕೆಯೊಂದಿಗೆ ಫ್ರೆಂಚ್‍ನ ಸೌಂದರ್ಯಶಾಸ್ತ್ರದ ಸಂಯೋಜ ನೆಯಾಗಿದೆ. ಹೆಚ್ಚಿನ ಮಾಹಿತಿಗೆ: www.louisvuitton.com

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು