LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಎಂ.ನಾರಾಯಣಗೌಡ ಪದಗ್ರಹಣ

ನೆಲಮಂಗಲ: ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಮುಂದಿನ ದಿನಗಳಲ್ಲಿ ನೆಲಮಂಗಲ ಬಹುತೇಕ ಕೆರೆ, ಕಟ್ಟಡಗಳನ್ನು ಅಭಿರುದ್ದಿ ಮಾಡಲು ಪಣ ತೊಟ್ಟಿರುವೆ ನಮ್ಮ ಅಧಿಕಾರದವದಿಯಲ್ಲಿ ಪ್ರಾಧಿಕಾರವನ್ನು ಉನ್ನತ ಸ್ಥಾನಕ್ಕೆರಿಸುವುದೇ ನನ್ನ ಗುರಿ ಎಂದು ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ಎಂ ನಾರಾಯಣ ಗೌಡ ತಿಳಿಸಿದರು.

ನಗರದ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ತಮ್ಮ ಕೊಠಡಿಗೆ ಪೂಜೆ ಮಾಡಿ ಪದಗ್ರಹಣ ಮಾಡಿದ ಅವರು ನನ್ನ ಪಕ್ಷ ನಿಷ್ಠೆ ಯನ್ನು ಗುರುತಿಸಿ ನನ್ನ ನೆಚ್ಚಿನಶಾಸಕರಾದ ಶ್ರೀನಿವಾಸ್ರವರು, ಎಂ ಎಲ್ ಸಿ ರವಿ ಅಣ್ಣ, ಮುಖ್ಯ ಮತ್ರಿಗಳು, ಉಪ ಮುಖ್ಯ ಮತ್ರಿಗಳು, ಸಂಸದರಾದ ಸುರೇಶ ಅಣ್ಣ ರವರ ಆಶೀರ್ವಾದ ದಿಂದಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಪದಗ್ರಹಣ ಮಾಡಿದೆನೇ ನಾನು ಅವರಿಗೆ
ಋಣಿಯಾಗಿರುತ್ತೇನೆ ಹಾಗೂ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದ ಪಕ್ಷದ ಕಾರ್ಯಕರ್ತರಿಗೆ ಎಲ್ಲರಿಗೂ ತುಂಬು ಅಭಿನಂದನೆಗಳು ತಿಳಿಸುತ್ತೆನೆ ಎಂದರು.

ಮುಂದಿನ ದಿನಗಳಲ್ಲಿ ಅವರ ಮಾರ್ಗದರ್ಶನದಂತೆ ಕೆಲಸ ಕಾರ್ಯಗಳು ಮಾಡಿ ನೆಲಮಂಗಲವನ್ನು ಅಭಿವೃದ್ಧಿಪಡಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಯೋಜನಾ ಪ್ರಾಧಿಕಾರದ ಸದಸ್ಯರಾಗಿ ಭಿನ್ನಮಂಗಲ ಬಿ ಜಿ ವಾಸು, ರಂಗಸ್ವಾಮಿ, ಪ್ರಕಾಶ್ ಬಾಬು ಅಧಿಕಾರ ವಹಿಸಿಕೊಂಡರು.

ನೂತನ ಅಧ್ಯಕ್ಷರಿಗೆ ನೂರಾರು ಜನ ಮುಖಂಡರು ಬಂದುಗಳು, ಸ್ನೇಹಿತರುಸೇರಿ ಹೂ ಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು. ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಸ್ಥಳೀಯ ಸಂಘಟನೆ ಮುಖಂಡರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು