LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಾಸ್ತಿ ಅವರ ಸ್ಮರಣೆ ಕಾರ್ಯಕ್ರಮ

ಬೆಂಗಳೂರು: ರವಿಕಿರಣ ಸಾಹಿತ್ಯ ಪ್ರತಿಷ್ಠಾನ, ಶ್ರೀ ವಿದ್ಯಾಗಣಪತಿ ಗಮಕ ಶಿಕ್ಷಣಾಲಯ, ಪ್ರತಿಭಾ ಹೊಂಗಿರಣ ವೇದಿಕೆಗಳ ಸಂಯುಕ್ತಾಶ್ರಯದಲ್ಲಿ ಕನ್ನಡದ ಆಸ್ತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ರವರ ಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯ ಕ್ರಮದಲ್ಲಿ ಜೈನ್ ವಿಶ್ವವಿದ್ಯಾಲಯದ ಡೀನ್ ಡಾ.ರಜಿನಿ ಜಯರಾಂರವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾಸ್ತಿ ಅವರ ಬರಹಗಳ ಕುರಿತು ಮಾತನಾಡಿದರು.

ಸಣ್ಣ ಕತೆಗಳ ಜನಕರಾಗಿ ಸರಳವಾಗಿ ಎಲ್ಲವಯೋಮಾನದವರಿಗೂ ಸೂಕ್ತವಾಗುವ ಕಥೆಗಳನ್ನು ರಚಿಸಿದ ಸಾಧಕರಾಗಿ ಜ್ಞಾನಪೀಠ ಪುರಸ್ಕೃತರಾದರು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಬಿ.ಎಲ್.ಶ್ರೀನಿವಾಸ್ ಮಾತನಾಡಿ ಮಾಸ್ತಿ ರವರ ಕುರಿತಾಗಿಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮ ದಲ್ಲಿ ಕವಿಗೋಷ್ಠಿ, ಗೀತಗಾಯನ ಆಯೋಜನೆಯಾಗಿತ್ತು. ವೇದಿಕೆಯಲ್ಲಿ ಡಾ.ರಜಿನಿ ಜಯರಾಂ, ಶ್ರೀ.ಬಿ.ಎಲ್.ಶ್ರೀನಿವಾಸ್, ಶ್ರೀ.ಮಂಡ್ಯ ಹೆಚ್ ಎಸ್ ಬಾಲಸುಬ್ರಹ್ಮಣ್ಯಂ, ಶ್ರೀ. ಉಮೇಶ್.ಸಿ.ಎನ್ ಹಾಗೂ ಶ್ರೀ ರಾಧಾತನಯ ರವರುಗಳು ಉಪಸ್ಥಿತರಿದ್ದರು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು