LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಲಿಂಗಾಯತಧರ್ಮಎAದು ಬರೆಸುತ್ತೇನೆ: ಎಂ.ಬಿ. ಪಾಟೀಲ್

ಬೆಂಗಳೂರು: ನಾನು ಬಸವ ಧರ್ಮದ ಪರಇರುವವನು, ಧರ್ಮದ ಕಾಲಂ ನಲ್ಲಿ ಲಿಂಗಾಯತಧರ್ಮಅAತನೇ ಬರೆಸ್ತೇನೆಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಕುರಿತು ಬೆಂಗಳೂರಲ್ಲಿ ಮಾತನಾಡಿದಅವರು, ವೀರಶೈವ ಲಿಂಗಾಯತ ಸಮುದಾಯದಲ್ಲಿಧರ್ಮ ಸಂಘರ್ಷ ವಿಚಾರಕ್ಕೆ ಪ್ರತಿಕ್ರಿಯಿಸಿದರು.ನಾನು ಬಸವ ಧರ್ಮದ ಪರಇರುವವನು, ಧರ್ಮದಕಾಲಂನಲ್ಲಿ ಲಿಂಗಾಯತಧರ್ಮಅAತನೇ ಬರೆಸುತ್ತೇನೆ. ಲಿಂಗಾಯತಧರ್ಮಆದರೆ ವೀರಶೈವಅದರಒಂದು ಭಾಗಎಂದು ತಿಳಿಸಿದರು.

ಜಾತಿ ಸಮೀಕ್ಷೆಯಲ್ಲಿ ಸಾಕಷ್ಟು ಗೊಂದಲ ವಿಚಾರಕುರಿತು ಮಾತನಾಡಿ, ಇನ್ನೆರಡು ದಿನಗಳಲ್ಲಿ ಗೊಂದಲಗಳು ಬಗೆಹರಿಯಲಿವೆ. ಸರ್ವರ್ ಸಮಸ್ಯೆ, ಆ್ಯಪ್ ಸಮಸ್ಯೆ, ಶಿಕ್ಷಕರ ವಿಚಾರಎಲ್ಲವೂ ಸರಿ ಹೋಗಲಿದೆ. ಅಗತ್ಯ ಬಿದ್ದರೆ ಸಮಯ ವಿಸ್ತರಣೆ ಮಾಡುವ ಬಗ್ಗೆ ಚರ್ಚೆ ಮಾಡ್ತೇವೆ. ಆದ್ರೆ ಗಡುವಿನೊಳಗೆ ಸಮೀಕ್ಷೆ ಮುಗಿಸಲು ಪ್ರಯತ್ನ ಪಡ್ತೇವೆಎಂದರಲ್ಲದೇ, ಜನ ಸಮೀಕ್ಷೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡ್ತೇವೆ, ಕೋರ್ಟ್ಕಡ್ಡಾಯಅಲ್ಲಅಂತ ಹೇಳಿದೆ.ಅದರ ಬಗ್ಗೆ ನಾನು ಮಾತಾಡಲ್ಲ. ಆದ್ರೆಜನ ಸಮೀಕ್ಷೆಗೆ ಸಹಕಾರಕೊಡಬೇಕುಎಂದುಕೋರಿದರು.

ಭೀಮಾ ನದಿ ಪ್ರವಾಹ, ಸಮಸ್ಯೆಗಳ ಕುರಿತು ಮಾತನಾಡಿದ ಸಚಿವರು, ಭೀಮಾ ನದಿ ಪ್ರವಾಹದದೊಡ್ಡ ಪ್ರಮಾಣದಲ್ಲಿ ಬಂದಿದೆ.೩.೫ ಲಕ್ಷಕ್ಯೂಸೆಕ್ಸ್ ನೀರು ಬಂದಿದೆ.ಸಿಎA, ಅಧಿಕಾರಿಗಳ ಜೊತೆಚರ್ಚೆ ಮಾಡಿದ್ದೇನೆ. ಪ್ರವಾಹ ಪರಿಸ್ಥಿತಿ ಎದುರಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ಡಿಸಿ, ನೀರಾವರಿ ಇಲಾಖೆ ಅಧಿಕಾರಿಗಳು ಪರಿಸ್ಥಿತಿ ನಿರ್ವಹಿಸುವ ಕೆಲಸಕ್ಕೆ ಮುಂದಾಗಿದ್ದೇವೆ. ಅಗತ್ಯ ಬಂದ್ರೆ ಪ್ರವಾಸ ಮಾಡ್ತೇವೆ. ಒಟ್ಟಾಗಿ ಪ್ರವಾಹ ಪರಿಸ್ಥಿತಿ ಎದುರಿಸಬೇಕಿದೆ.ಪ್ರಕೃತಿಯ ಮುಂದೆ ನಾವು ಚಿಕ್ಕವರು, ಜಾಗರೂಕತೆ ವಹಿಸಬೇಕು.ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ, ಬೆಳೆ, ರಸ್ತೆಗಳು ಹಾನಿ ನಷ್ಟದಅಂದಾಜುಇನ್ನೂ ಮಾಡಿಲ್ಲಎಂದು ವಿವರಿಸಿದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು