LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಜನರ ಆಶಯದಂತೆ ಕಾಮಗಾರಿ ಅನುಷ್ಠಾನ, ಅನುದಾನ ಸಮರ್ಪಕ ಬಳಕೆ: ಶಾಸಕ ಎಸ್.ಸುರೇಶ್ ಕುಮಾರ್

ರಾಜಾಜಿನಗರ ವಿಧಾನಸಭಾ ಕ್ಷೇತ್ರ: ದಯಾನಂದನಗರ ವಾರ್ಡ್ ಆರ್.ಜಿ.ಐ.ಕಾಲೋನಿ ಅಶ್ವಥ್ ಕಟ್ಟೆ ರೋಡ್ ಮತ್ತು ದೇವಸ್ಥಾನ ರಸ್ತೆ ಡಾಂಬರೀಕರಣ ಕಾಮಗಾರಿ, ದಯಾನಂದನಗರ ೧ನೇ ರಸ್ತೆ ಮತ್ತು ೧ನೇ ಮುಖ್ಯರಸ್ತೆ ಡಾಂಬರೀಕರಣ, ಚರಂಡಿ ಹೂಳು ತೆಗೆಯುವ ಕಾಮಗಾರಿ, ಶ್ರೀರಾಂಪುರ ೭ನೇ ಮುಖ್ಯರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಮಾಜಿ ಶಿಕ್ಷಣ ಸಚಿವರು, ಶಾಸಕರಾದ ಸುರೇಶ್ ಕುಮಾರ್ ರವರು, ಬಿಬಿಎಂಪಿ ಮಾಜಿ ಸದಸ್ಯರಾದ ಎಂ.ಮುನಿರಾಜುರವರು ಕಾಮಗಾರಿಗಳಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಜಿಬಿಎ ಅಧಿಕಾರಿಗಳು ಮತ್ತು ಸ್ಥಳೀಯ ಬಿಜೆಪಿ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.
ಎಸ್.ಸುರೇಶ್ ಕುಮಾರ್ ರವರು ಮಾತನಾಡಿ ರಾಜಾಜಿನಗರ ವಿಧಾನಸಭಾ ಕ್ಷೇತ್ರ ಪ್ರಜ್ಞಾವಂತ, ವಿದ್ಯಾವಂತರು ಇರುವ ಕ್ಷೇತ್ರ , ಜನರ ಆಶಯದಂತೆ ಮತ್ತು ಸಾರ್ವಜನಿಕರಿಗೆ ಅವಶ್ಯಕತೆ ಇರುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸಾರ್ವಜನಿಕರ ತೆರಿಗೆ ಹಣ ಸಮರ್ಪಕವಾಗಿ ಬಳಕೆಯಾಗಬೇಕು. ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಬೇಕು. ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ನೇರವಾಗಿ ಅಲಿಸಿ ತತಕ್ಷಣ ಪರಿಹಾರ ಸಿಗಬೇಕು ಎಂಬ ನಿಟ್ಟಿನಲ್ಲಿ ಜನರೊಂದಿಗೆ ಜನಸೇವಕ ಜನಸ್ಪಂದನಾ ಕಾರ್ಯಕ್ರಮ ಮತ್ತು ದಿನಕ್ಕೂಂದು ವಾರ್ಡ್ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡು ಬರಲಾಗುತ್ತಿದೆ. ಎರಡು ಜನಸ್ಪಂದನಾ ಕಾರ್ಯಕ್ರಮಗಳಿಂದ ಸಾವಿರಾರು ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೇ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು