LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ನನ್ನ ಮಗಳೇ ಸೂಪರ್ ಸ್ಟಾರ್ ʼ : ಚಿತ್ರೀಕರಣ ಮುಕ್ತಾಯ

ಹನಿ ಫಿಲಂ ಮೇಕರ್ಸ್ ಲಾಂಛನದಲ್ಲಿ ಎನ್ ಎ.ಶಿವಕುಮಾರ್ (ಕುಮಾರ್ ನೊಣವಿನಕೆರೆ) ಹಾಗು ಸಹ ನಿರ್ಮಾಪಕ ಮಾಧವಾನಂದ ಙ ನಿರ್ಮಿಸುತ್ತಿರುವ
`ನನ್ನ ಮಗಳೇ ಸೂಪರ್ ಸ್ಟಾರ್ ' ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ೧೪/೧೦/೨೦೨೫ ಮಂಗಳವಾರ ಗುಬ್ಬಿ ಗೂಡು
ವೆಜ್ ರೆಸಾರ್ಟ್ ನಲ್ಲಿ ಕುಂಬಳಕಾಯಿ ಒಡೆಯಿತು. ಚಿತ್ರೀಕರಣ ಬೆಂಗಳೂರು ಹಾಗು ಸುತ್ತ-ಮುತ್ತ ಜರುಗಿದ್ದು ಚಿತ್ರದ ಟೈಟಲ್ ಸಾಂಗ್ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ಆಯುರ್ ನಿರ್ದೇಶನದಲ್ಲಿ ಛಾಯಾಗ್ರಾಹಕ ಸಚಿನ್ ಚಿತ್ರೀಕರಿಸಿಕೊಂಡರು.

ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗಿದ್ದ ಜನಪ್ರಿಯ ಧಾರಾವಾಹಿ "ಸೀತಾರಾಮ" ಸೀರಿಯಲ್ ನ ಮೂಲಕ ನೋಡುಗರ ಮನ ಗೆದ್ದಿದ್ದ ಬೇಬಿ
ರೀತು ಸಿಂಗ್, ಭಜರಂಗಿ ೨" ಖ್ಯಾತಿಯ ಚಲುವರಾಜ್, ಸಂಭ್ರಮಶ್ರೀ, ವಿಕ್ರA ಸೂರಿ, ಹಾಗು ವಿಶೇಷ ಪಾತ್ರದಲ್ಲಿ ಖ್ಯಾತ ಹಿರಿಯ ಸಾಹಿತಿ ಬಿ.ಆರ್ ಲಕ್ಷ÷್ಮಣರಾವ್, ಪರಿಸರ ಪ್ರೇಮಿ ರೇವತಿ ಕಾಮತ್, ಪ್ರತಿಭಾ ಸಂಶಿಮಠ, ರವೀAದ್ರ ಸೊರಗಾವಿ, ಜ್ಞಾನೇಂದ್ರ ಮತ್ತಿತರರು ಚಿತ್ರದ ಭೂಮಿಕೆಯಲ್ಲಿದ್ದಾರೆ.
ಖ್ಯಾತ ಹಿರಿಯ ಸಾಹಿತಿ ಬಿ.ಆರ್ ಲಕ್ಷ÷್ಮಣರಾವ್ ಅವರು ಖುದ್ದು ಕೊನೆಯ ದೃಶ್ಯ ವೀಕ್ಷಿಸಲು ಬೆಂಗಳೂರು ಹೊರವಲಯಲ್ಲಿರುವ ಗುಬ್ಬಿಗೂಡು ವೆಜ್
ರೆಸಾರ್ಟ್ಗೆ ಭೇಟಿ ನೀಡಿ ಚಿತ್ರತಂಡಕ್ಕೆ ಉತ್ಸಾಹ ನೀಡಿದರು. ಈ ಸಂಧರ್ದಲ್ಲಿ ಗುಬ್ಬಿಗೂಡು ವೆಜ್ ರೆಸಾರ್ಟ್ ಮಾಲೀಕರಾದ ಮಹೇಶ್ ಹಾಗು ಸ್ನೇಹಿತ
ಚಂದರ್ ಜಿ ಅವರು ಉಪಸ್ಥಿತರಿದ್ದರು.

ಸದ್ಯಕ್ಕೆ ವಿಶೇಷ ಪಾತ್ರದಲ್ಲಿ ಪರಿಸರ ಪ್ರೇಮಿ ರೇವತಿ ಕಾಮತ್ ಅವರ ಪಾತ್ರದ ವಿವರಗಳನ್ನು ಸಸ್ಪೆನ್ಸ್ ಆಗಿ ಇಡಲಾಗಿದೆ. ಈ ವಿವರಗಳನ್ನು ಚಿತ್ರತಂಡ
ಮುAದಿನ ದಿನಗಳಲ್ಲಿ ಹಂಚಿಕೊಳ್ಳಲಿದೆ. ಚಿತ್ರಕ್ಕೆ ಕೆವಿನ್ ಸಂಗೀತ ನೀಡಿದ್ದಾರೆ. ಸಂಕಲನ ಆಯುರ್, ಬಿ.ಆರ್.ಲಕ್ಷ÷್ಮಣರಾವ್ ಗೀತ ಸಾಹಿತ್ಯ ನೀಡಿದ್ದಾರೆ.
ಚಿತ್ರದ ಹಾಡುಗಳಿಗೆ ಖ್ಯಾತ ಗಾಯಕರಾದ ರವೀಂದ್ರ ಸೊರಗಾವಿ, ಮಂಗಳ ಧ್ವನಿಯಾಗಿದ್ದಾರೆ. ಶೀಘ್ರದಲ್ಲಿಯೇ ಚಿತ್ರದ ೧ಫಸ್ಟ್ ಲುಕ್ ಬಿಡುಗಡೆಯಾಗಲಿದೆ
ಎಂದು ಸಹ ನಿರ್ಮಾಪಕ ಮಾಧವಾನಂದ ಅವರು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು