LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಹಬ್ಬ ಸಿಎಂಆರ್ ಕಲ್ಚರಾ-24ಕ್ಕೆ ಚಾಲನೆ

ಬೆಂಗಳೂರು: ನಗರದ ಸಿಎಂಆರ್ ತಾಂತ್ರಿಕ ಮಹಾವಿದ್ಯಾ ಲಯ 2024 ಜೂನ್ 21 ಮತ್ತು 22 ರಂದು ಎರಡು ದಿನಗಳಸಿಎಂಆರ್ ಕಲ್ಬರಾ-24 ರಾಷ್ಟ್ರಮಟ್ಟದ ವೈವಿಧ್ಯಮಯ ಸಾಂಸ್ಕೃತಿಕ ಹಬ್ಬವನ್ನು ಆಯೋಸಿದ್ದು ಕಾಲೇಜಿನ ಪ್ರಾಂಶು ಪಾಲರಾದ ಡಾ. ಸಂಜಯ್ ಜೈನ್ ಅವರು ಜ್ಯೋತಿ ಬೆಳಗಿಸುವ ಮೂಲಕ ಸಿಎಂಆರ್ ಕಲ್ಚರಾ-24 ಸಾಂಸ್ಕೃತಿಕ ಉತ್ಸವಕ್ಕೆ ವಿದ್ಯುಕ್ತ ವಿದ್ಯುಕ್ತ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಸಿಎಂಆರ್ ಕಲ್ಚರಾ-24 ನಮ್ಮ ಕಾಲೇಜಿನ ಹೆಮ್ಮೆಯ ಹಬ್ಬ. ಪ್ರತಿವರ್ಷ ನಡೆಯುವಈ ಸಾಂಸ್ಕೃತಿಕ ಹಬ್ಬ ವಿದ್ಯಾರ್ಥಿಗಳಲ್ಲಿರುವ ಸಾಂಸ್ಕೃತಿಕ ಕಲಾವಂತಿಕೆಯನ್ನು ಅಭಿವ್ಯಕ್ತಪಡಿಸಲು ಒಂದು ಅತ್ಯುತ್ತಮ ವೇದಿಕೆಯಾಗಿದೆ ಎಂದರು.ಜೂನ್ 21 ಮತ್ತು 22 ಎರಡು ದಿನಗಳು ನಡೆಯುವ ಸಿಎಂಆರ್ ಕಲ್ಬರಾ-24 ಸಾಂಸ್ಕೃತಿಕ ಹಬ್ಬದಲ್ಲಿ 50 ವಿಶೇಷ ಸ್ಪರ್ಧೆಗಳು ನಡೆಯಲಿದ್ದು 70ಕ್ಕೂ ಹೆಚ್ಚು ಕಾಲೇಜುಗಳಿಂದ ಸುಮಾರು 10,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ‘ಸಿಎಂಆರ್ ಕಲ್ಪರಾ-24’ ಮಗಾ ಸಾಂಸ್ಕೃತಿಕ ಉತ್ಸವದಲ್ಲಿ ಸ್ಪರ್ಧಿಗಳಾಗಿ ಭಾಗವಹಿಸುತ್ತಿದ್ದಾರೆ. ಫ್ಯಾಷನ್ ಶೋ, ಡಿಜೆ, ಹೆಮ್ಮೆಯ ಕನ್ನಡಿಗ, ಅಭಿನಯ ಚಕ್ರವರ್ತಿ, ಕನ್ನಡ ಕುವರ, ಮಿನ್ನರ್ ಫಿಟ್ ಸ್ಯಾಂಡಪ್ ಕಾಮಿಡಿ, ರೋಬೋ ರೇನ್, ಫಿಫಾ ಫೋಟೋಗ್ರಫಿ ಕಲೆ, ಸಂಗೀತ, ರಂಗಭೂಮಿ ಮತ್ತು ಸಾಹಿತ್ಯ ಹೀಗೆ ಸೃಜನಶೀಲ, ಕಲಾತ್ಮಕ ಹಾಗೂ ತಂತ್ರಜ್ಞಾನ ಬಿಂಬಿಸುವ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳು ‘ಸಿಎಂಆರ್ ಕಲ್ಬರಾ-24’ ಸಾಂಸ್ಕೃತಿಕ ಹಬ್ಬದ ಪ್ರಮುಖ ಆಕರ್ಷಣೆಯಾಗಿವೆ.

ಜೂನ್ 22 ರಂದು ನಡೆಯುವ ಸಿಎಂಆರ್ ಕಲ್ಬರಾ-24 ಸಮಾರೋಪ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಸ್ಯಾಂಡಲ್‍ವುಡ್‍ನ ಜನಪ್ರಿಯ ನಟ, ಫಿಲ್ಮ
ಫೇರ್ ಅವಾರ್ಡ್ ವಿಜೇತ ಡಾಲಿ ಧನಂಜಯ ಅವರು ಆಗಮಿಸುತ್ತಿದ್ದು ಕಾರ್ಯ ಕ್ರಮಕ್ಕೆ ಇನ್ನಷ್ಟು ಮೆರುಗು ತುಂಬಲಿದ್ದಾರೆ ಎಂದರು.ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಡಾ.ಬಿ.ನರಸಿಂಹ ಮೂರ್ತಿ, ಕಲ್ಚರಾ-24 ಕಾರ್ಯಕ್ರಮ ಸಂಯೋಜಕರಾದ ಖಾಸಿಫ್ ಅಹಮ್ಮದ್ ಅವರುಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು