LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಂಸತ್ ಅಧಿವೇಶನ ಆರಂಭ

ದೆಹಲಿ: 18ನೇ ಲೋಕಸಭೆಯ ಅಧಿವೇಶನ ಇಂದಿನಿಂದ ಆರಂಭಗೊಂಡಿದೆ. ಇಂದು ಬೆಳಿಗ್ಗೆ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಅವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ತದನಂತರ ಅವರು ಲೋಕಸಭೆ ಯಲ್ಲಿ ನೂತನ ಸಂಸದರಿಗೆ ಪ್ರಮಾಣ ವಚನ ಭೋದಿಸಿದರು. ಮೊದಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಾರಣಾಸಿ ಕ್ಷೇತ್ರದ ಸಂಸದರಾಗಿ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು.ತದನಂತರ ಲಕ್ನೋ ಕ್ಷೇತ್ರದ ಸಂಸದರಾಗಿ ರಾಜನಾಥ್ ಸಿಂಗ್ ಗಾಂಧಿನಗರ ಕ್ಷೇತ್ರದ ಸಂಸದರಾಗಿ ಅಮಿತ್ ಶಾ, ನಾಗ್ಪುರ ಕ್ಷೇತ್ರದ ಸಂಸದರಾಗಿ ನಿತಿನ್ ಗಡ್ಕರಿ, ಮಂಡ್ಯ ಕ್ಷೇತ್ರದ ಸಂಸದರಾಗಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಮೋದಿ ಸಂಪುಟ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.

ಇಂದು 280 ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ 264 ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದು, ಎಲ್ಲಾ ಸದಸ್ಯರ ಪ್ರಮಾಣ ವಚನದ ನಂತರ ನೂತನ ಸ್ಫೀಕರ್ ಆಯ್ಕೆ ನಡೆಯಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು