LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

`ಸರ್ಕಾರದ ಸವಲತ್ತುಗಳನ್ನು ವಿಕಲಚೇತನರು ಬಳಸಿಕೊಳ್ಳಬೇಕು’

ಕನಕಪುರ: ವಿಕಲಚೇತನರಿಗೆ ರಾಜ್ಯ ಸರ್ಕಾರ ಅವರಿಗೆ ದಕ್ಕಬೇಕಾದ ಎಲ್ಲಾ ಸವಲತ್ತುಗಳನ್ನು ನೀಡುತ್ತಿದ್ದು, ಇವುಗಳನ್ನು ಸದುಪಯೋಗಪಡಿಸಿಕೊಂಡು ಬದುಕು ಸಾಗಿಸಬೇಕೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿ.ನಾಗವೇಣಿ ತಿಳಿಸಿದರು.
ನಗರದ ರೋಟರಿ ಭವನದಲ್ಲಿ ನಡೆದ 31ನೇ ವಿಶ್ವವಿಕಲ ಚೇತನರ ದಿನಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ವಿಕಲಚೇತನರು ಧೃತಿಗೆಡದೇ ಆತ್ಮಸ್ತೈರ್ಯದಿಂದ ಮುನ್ನಡೆದಲ್ಲಿ ಅವರ ಜೀವನದುದ್ದಕ್ಕೂ ಯಶಸ್ವು ಖಚಿತ.

ವಿಕಲಚೇತನರು ಅನಾಥರೆಂಬ ಭಾವನೆಯನ್ನು ಬಿಟ್ಟು ಎಲ್ಲಾ ಸಾಮಾನ್ಯ ಜನರಂತೆ ಬದುಕು ನಡೆಸಲು ಸರ್ಕಾರ ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅವುಗಳ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು.ಗ್ರೇಡ್-2 ತಹಶೀಲ್ದಾರ್ ಶಿವಕುಮಾರ್ ಮಾತನಾಡಿ ವಿಕಲಚೇತನರು ಯಾವುದರಲ್ಲೂ ಕಡಿಮೆ ಇಲ್ಲ. ಕ್ರೀಡೆ, ವಿದ್ಯಾಭ್ಯಾಸ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತಮ್ಮ ಸಾಧನೆಯನ್ನು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ,ಎಲ್ಲರೂ ವಿದ್ಯಾವಂತರಾಗಿ ಮುಂದೆ ಬಂದಲ್ಲಿ ಅವರ ಜೀವನ ಸುಖಮಯವಾಗುವುದರಲ್ಲಿ ಸಂಶಯವಿಲ್ಲ ಎಂದರು.

ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿ ಎಲ್.ಶೀಲ, ಎಡಿಪಿಎ ಅಧ್ಯಕ್ಷ ಶಿವರಾಂ, ಕಾರ್ಯದರ್ಶಿ ರಾಮಚಂದ್ರ, ಎನಬಲ್ ಇಂಡಿಯಾ ಜೈಶಂಕರ್, ಎಂ.ಆರ್.ಡಬ್ಲ್ಯೂ ನಟರಾಜು ಹಾಗೂ ಬಿ.ಆರ್.ಟಿ. ಮತ್ತು ಗ್ರಾಮ ಪಂಚಾಯಿತಿ ಬಿ.ಆರ್ ಡಬ್ಲ್ಯೂಡಿ ವಿಕಲಚೇತನರು ಉಪಸ್ಥಿತರಿದ್ದರು.ಎಸ್.ಎಸ್.ಎಲ್.ಸಿ. ಪರಿಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಮೂರು ಜನ ವಿಕಲಚೇತರಿಗೆ ಹಾಗೂ ಕ್ರೀಡೆಯಲ್ಲಿ ಪದಕ ಗಳಿಸಿದ ಒರ್ವರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು